AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತು ಉಳಿಸಿಕೊಂಡ ಸಿಎಂ BSY: ಮದಲೂರು ಕೆರೆಗೆ ಹರಿದುಬಂತು ಹೇಮಾವತಿ ನೀರು

ಅಂತೂ ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಜಿಲ್ಲೆಯ ಶಿರಾ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಿಂತೆ ಮದಲೂರು ಕೆರೆಗೆ ನೀರು ಹರಿಸಿದ್ದಾರೆ. ಮದಲೂರು ಕೆರೆಗೆ ಇಂದು ಹೇಮಾವತಿ ನದಿಯ ನೀರು ಬಿಡುಗಡೆ ಮಾಡಲಾಯಿತು.

ಕೊಟ್ಟ ಮಾತು ಉಳಿಸಿಕೊಂಡ ಸಿಎಂ BSY: ಮದಲೂರು ಕೆರೆಗೆ ಹರಿದುಬಂತು ಹೇಮಾವತಿ ನೀರು
ಮದಲೂರು ಕೆರೆಗೆ ಹರಿದು ಬಂತು ಹೇಮಾವತಿ ನೀರು
KUSHAL V
|

Updated on:Nov 30, 2020 | 4:34 PM

Share

ತುಮಕೂರು: ಅಂತೂ ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಜಿಲ್ಲೆಯ ಶಿರಾ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಂತೆ ಮದಲೂರು ಕೆರೆಗೆ ನೀರು ಹರಿಸಿದ್ದಾರೆ. ಮದಲೂರು ಕೆರೆಗೆ ಇಂದು ಹೇಮಾವತಿ ನದಿಯ ನೀರು ಬಿಡುಗಡೆ ಮಾಡಲಾಯಿತು.

ಮುಖ್ಯಮಂತ್ರಿಯಿಂದ ‘ಶಿರಾ’ಸ ವಹಿಸಿ ಪಾಲನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ‌ಕೆರೆಯಿಂದ ಮದಲೂರು ಕೆರೆಗೆ ನೀರು ರಿಲೀಸ್ ಮಾಡಲಾಯಿತು. ಕ್ಷೇತ್ರದ ನೂತನ ಶಾಸಕ ಡಾ.ರಾಜೇಶ್ ಗೌಡ ಹಾಗೂ ಸಂಸದ ನಾರಾಯಣ ಸ್ವಾಮಿ ಪೂಜೆ ಸಲ್ಲಿಸಿದ ಬಳಿಕ ಗೇಟ್ ತೆರೆದು ನೀರು ಹರಿಸಿದರು. ಒಟ್ಟು 32 ಕಿ.ಮೀ ಉದ್ದವಿರುವ ಕಾಲುವೆಗೆ ಇದೀಗ 250mcft ಕ್ಕೂ ಹೆಚ್ಚು ನೀರು ಹರಿಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಮದಲೂರು ಕೆರೆ ತುಂಬುವವರೆಗೂ ನೀರು ಹರಿಯಲಿದೆ: ಶಿರಾ ಶಾಸಕ ರಾಜೇಶ್​ಗೌಡ

‘ಮದಲೂರು ಕೆರೆಗೆ 6 ತಿಂಗಳಲ್ಲಿ ನೀರು ಹರಿಸುತ್ತಾರಂತಾ? ಅಲ್ಲಿವರೆಗೂ BSY ಇರ್ತಾರೋ ಇಲ್ವೋ ಗೊತ್ತಿಲ್ಲ’ ಮದಲೂರು ಕೆರೆಗೆ ನೀರು ಹರಿಸುವ ಯೋಜನೆ ಸ್ಥಗಿತ ಮಾಡಿದ್ದೇ ಯಡಿಯೂರಪ್ಪ-TB ಜಯಚಂದ್ರ ಕಿಡಿ ಶಿರಾ ಉಪಸಮರ: ಮದಲೂರು ಕೆರೆ ಮೇಲೆ ಕೈ-ಕಮಲ-ದಳ ತ್ರಿಕೋನ ಪ್ರೇಮ! ಹೇಗೆ?

Published On - 11:52 am, Mon, 30 November 20

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ