AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತು ಉಳಿಸಿಕೊಂಡ ಸಿಎಂ BSY: ಮದಲೂರು ಕೆರೆಗೆ ಹರಿದುಬಂತು ಹೇಮಾವತಿ ನೀರು

ಅಂತೂ ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಜಿಲ್ಲೆಯ ಶಿರಾ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಿಂತೆ ಮದಲೂರು ಕೆರೆಗೆ ನೀರು ಹರಿಸಿದ್ದಾರೆ. ಮದಲೂರು ಕೆರೆಗೆ ಇಂದು ಹೇಮಾವತಿ ನದಿಯ ನೀರು ಬಿಡುಗಡೆ ಮಾಡಲಾಯಿತು.

ಕೊಟ್ಟ ಮಾತು ಉಳಿಸಿಕೊಂಡ ಸಿಎಂ BSY: ಮದಲೂರು ಕೆರೆಗೆ ಹರಿದುಬಂತು ಹೇಮಾವತಿ ನೀರು
ಮದಲೂರು ಕೆರೆಗೆ ಹರಿದು ಬಂತು ಹೇಮಾವತಿ ನೀರು
KUSHAL V
|

Updated on:Nov 30, 2020 | 4:34 PM

Share

ತುಮಕೂರು: ಅಂತೂ ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಜಿಲ್ಲೆಯ ಶಿರಾ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಂತೆ ಮದಲೂರು ಕೆರೆಗೆ ನೀರು ಹರಿಸಿದ್ದಾರೆ. ಮದಲೂರು ಕೆರೆಗೆ ಇಂದು ಹೇಮಾವತಿ ನದಿಯ ನೀರು ಬಿಡುಗಡೆ ಮಾಡಲಾಯಿತು.

ಮುಖ್ಯಮಂತ್ರಿಯಿಂದ ‘ಶಿರಾ’ಸ ವಹಿಸಿ ಪಾಲನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ‌ಕೆರೆಯಿಂದ ಮದಲೂರು ಕೆರೆಗೆ ನೀರು ರಿಲೀಸ್ ಮಾಡಲಾಯಿತು. ಕ್ಷೇತ್ರದ ನೂತನ ಶಾಸಕ ಡಾ.ರಾಜೇಶ್ ಗೌಡ ಹಾಗೂ ಸಂಸದ ನಾರಾಯಣ ಸ್ವಾಮಿ ಪೂಜೆ ಸಲ್ಲಿಸಿದ ಬಳಿಕ ಗೇಟ್ ತೆರೆದು ನೀರು ಹರಿಸಿದರು. ಒಟ್ಟು 32 ಕಿ.ಮೀ ಉದ್ದವಿರುವ ಕಾಲುವೆಗೆ ಇದೀಗ 250mcft ಕ್ಕೂ ಹೆಚ್ಚು ನೀರು ಹರಿಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಮದಲೂರು ಕೆರೆ ತುಂಬುವವರೆಗೂ ನೀರು ಹರಿಯಲಿದೆ: ಶಿರಾ ಶಾಸಕ ರಾಜೇಶ್​ಗೌಡ

‘ಮದಲೂರು ಕೆರೆಗೆ 6 ತಿಂಗಳಲ್ಲಿ ನೀರು ಹರಿಸುತ್ತಾರಂತಾ? ಅಲ್ಲಿವರೆಗೂ BSY ಇರ್ತಾರೋ ಇಲ್ವೋ ಗೊತ್ತಿಲ್ಲ’ ಮದಲೂರು ಕೆರೆಗೆ ನೀರು ಹರಿಸುವ ಯೋಜನೆ ಸ್ಥಗಿತ ಮಾಡಿದ್ದೇ ಯಡಿಯೂರಪ್ಪ-TB ಜಯಚಂದ್ರ ಕಿಡಿ ಶಿರಾ ಉಪಸಮರ: ಮದಲೂರು ಕೆರೆ ಮೇಲೆ ಕೈ-ಕಮಲ-ದಳ ತ್ರಿಕೋನ ಪ್ರೇಮ! ಹೇಗೆ?

Published On - 11:52 am, Mon, 30 November 20

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್