‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್

ಲಾಕ್​ಡೌನ್​ ಸಮಯದಲ್ಲಿ ಮನೆಯಿಂದ ಹೊರಟಿದ್ದ ಗದಗ ಜಿಲ್ಲೆ ವ್ಯಕ್ತಿಯೊಬ್ಬರು, ನನ್ನ ಕೋಳಿ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದೆ. ಹಾಗಾಗಿ ಚಿಕಿತ್ಸೆ ಕೊಡಲು ಪಶುವೈದ್ಯರ ಬಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್
‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ!
Follow us
| Updated By: shruti hegde

Updated on: Jun 04, 2021 | 10:27 AM

ಗದಗ: ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಲಾಕ್​ಡೌನ್​ ಜಾರಿಯಲ್ಲಿದ್ದು ಸಾಂಕ್ರಾಮಿಕ ಹರಡುವಿಕೆಯ ನಿಯಂತ್ರಣಕ್ಕಾಗಿ ಹೋರಾಟವೇ ನಡೆಯುತ್ತಿದೆ. ಹೀಗಾಗಿ ಅನಗತ್ಯವಾಗಿ ಜನರು ಹೊರಬಾರದಂತೆ ಪೊಲೀಸರು ಕಟ್ಟೆಚ್ಚರದಿಂದ ಕಾಯುತ್ತಿದ್ದಾರೆ. ಹೀಗಿದ್ದರೂ ಸಹ ಜನರು ಕೆಲವು ಕಾರಣಗಳನ್ನು ಒಡ್ಡುತ್ತಾ ಹೊರಗಡೆ ಓಡಾಡುತ್ತಿರುವ ಘಟನೆಗಳು ಕಿವಿಗೆ ಬೀಳುತ್ತಲೇ ಇದೆ. ಇಲ್ಲೋರ್ವ ವ್ಯಕ್ತಿ ಮನೆಯಿಂದ ಹೊರಬರಲು ಪೊಲೀಸರಿಗೆ ಹೇಳಿದ ಕಾರಣ ಕೇಳಿ ಪೊಲೀಸರು ಮುಸಿ-ಮುಸಿ ನಕ್ಕಿದ್ದಾರೆ. ಈತನು ಹೇಳಿದ ಕಾರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

ಲಾಕ್​ಡೌನ್​ ಸಮಯದಲ್ಲಿ ಮನೆಯಿಂದ ಹೊರಟಿದ್ದ ಗದಗ ಜಿಲ್ಲೆ ವ್ಯಕ್ತಿಯೊಬ್ಬರು, ನನ್ನ ಕೋಳಿಗೆ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದೆ. ಹಾಗಾಗಿ ಚಿಕಿತ್ಸೆ ಕೊಡಲು ಪಶುವೈದ್ಯರ ಬಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಹಾಗೆಯೇ ಬುಟ್ಟಿಯಲ್ಲಿದ್ದ ಕೋಳಿಯನ್ನು ಹೊರ ತೆಗೆದು ನೋಡಿ ಎಂದು ತೋರಿಸಿದ್ದಾರೆ. ಕಾರಣ ಕೇಳಿ ನಕ್ಕ ಪೊಲೀಸರು, ಆತನಿಗೆ ಬುದ್ಧಿವಾದ ಹೇಳಿ ಹಿಂತಿರುಗಿ ಮನೆಗೆ ಕಳುಹಿಸಿದ್ದಾರೆ.

30 ಸೆಕೆಂಡುಗಳ ವಿಡಿಯೋ ಕ್ಲಿಪ್​ಅನ್ನು ಮೇ 29ನೇ ತಾರೀಕಿನಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಕೆಲವರು ವ್ಯಕ್ತಿಯ ಕಾರಣ ಕೇಳಿ ಮೆಚ್ಚುಗೆ ವ್ಯಕ್ತಿಪಡಿಸಿದ್ದಾರೆ, ಪ್ರಾಣಿ ಪ್ರಿಯರಾದ ಇನ್ನಿತರರು ನಿಜವಾಗಿಯೂ ಆತ ಸಾಕಿದ ಕೋಳಿಗೆ ಮಲಬದ್ಧತೆ ಸಮಸ್ಯೆ ಕಾಡಿರಬಹುದು ಎಂದು ವ್ಯಕ್ತಿಯ ಪರ ನಿಂತಿದ್ದಾರೆ. ಒಟ್ಟಿನಲ್ಲಿ ಲಾಕ್​ಡೌನ್​ ಸಮಯದಲ್ಲಿ ವಿಚಿತ್ರ ಕಾರಣಗಳನ್ನು ಕೊಟ್ಟು ಜನರು ಹೊರಬರುವ ಪ್ರಸಂಗಗಳು ಇತ್ತೀಚೆಗೆ ಬಾರೀ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 

ಗದಗದ ಹೂವು ಬೆಳೆಗಾರರಲ್ಲಿ ಹೆಚ್ಚಿದ ಆತಂಕ; ವ್ಯಾಪಾರವಿಲ್ಲದೆ ಹುಬ್ಬಳ್ಳಿ ಮಾರುಕಟ್ಟೆಯ ಕಸದ ತೊಟ್ಟಿಗೆ ಸೇವಂತಿ ಎಸೆದ ರೈತರು

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!