AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ
ಸ್ಕೂಟರ್ ಕಳ್ಳತನದ ದೃಶ್ಯ
preethi shettigar
|

Updated on: May 08, 2021 | 11:15 AM

Share

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮುಂದೆ ನಿಂತಿದ್ದ ಸ್ಕೂಟರ್ ಕಳ್ಳತನ ಮಾಡಿದ ಘಟನೆ ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ನಡೆದಿದೆ. ಕೊರೊನಾ ಕರ್ಪ್ಯೂ ವೇಳೆಯಲ್ಲೂ ಕಳ್ಳತನ ಮುಂದುವರಿದಿದ್ದು, ಸಾರ್ವಜನಿಕರು ಆತಂಕ ಪಡುವಂತಾಗಿದೆ. ಸದ್ಯ ಮನೆ ಮುಂದೆ ನಿಲ್ಲಿಸಿದ​  ಸ್ಕೂಟರ್ ಅನ್ನು ಕಳ್ಳರು ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈಸೂರಿನ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ