AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ
ಸ್ಕೂಟರ್ ಕಳ್ಳತನದ ದೃಶ್ಯ
preethi shettigar
|

Updated on: May 08, 2021 | 11:15 AM

Share

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮುಂದೆ ನಿಂತಿದ್ದ ಸ್ಕೂಟರ್ ಕಳ್ಳತನ ಮಾಡಿದ ಘಟನೆ ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ನಡೆದಿದೆ. ಕೊರೊನಾ ಕರ್ಪ್ಯೂ ವೇಳೆಯಲ್ಲೂ ಕಳ್ಳತನ ಮುಂದುವರಿದಿದ್ದು, ಸಾರ್ವಜನಿಕರು ಆತಂಕ ಪಡುವಂತಾಗಿದೆ. ಸದ್ಯ ಮನೆ ಮುಂದೆ ನಿಲ್ಲಿಸಿದ​  ಸ್ಕೂಟರ್ ಅನ್ನು ಕಳ್ಳರು ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈಸೂರಿನ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್