AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ
ಸ್ಕೂಟರ್ ಕಳ್ಳತನದ ದೃಶ್ಯ
preethi shettigar
|

Updated on: May 08, 2021 | 11:15 AM

Share

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮುಂದೆ ನಿಂತಿದ್ದ ಸ್ಕೂಟರ್ ಕಳ್ಳತನ ಮಾಡಿದ ಘಟನೆ ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ನಡೆದಿದೆ. ಕೊರೊನಾ ಕರ್ಪ್ಯೂ ವೇಳೆಯಲ್ಲೂ ಕಳ್ಳತನ ಮುಂದುವರಿದಿದ್ದು, ಸಾರ್ವಜನಿಕರು ಆತಂಕ ಪಡುವಂತಾಗಿದೆ. ಸದ್ಯ ಮನೆ ಮುಂದೆ ನಿಲ್ಲಿಸಿದ​  ಸ್ಕೂಟರ್ ಅನ್ನು ಕಳ್ಳರು ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈಸೂರಿನ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’