AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಹೊತ್ತೊಯ್ದ ಕಳ್ಳರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನ ದೃಶ್ಯ
ಸ್ಕೂಟರ್ ಕಳ್ಳತನದ ದೃಶ್ಯ
preethi shettigar
|

Updated on: May 08, 2021 | 11:15 AM

Share

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮುಂದೆ ನಿಂತಿದ್ದ ಸ್ಕೂಟರ್ ಕಳ್ಳತನ ಮಾಡಿದ ಘಟನೆ ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ನಡೆದಿದೆ. ಕೊರೊನಾ ಕರ್ಪ್ಯೂ ವೇಳೆಯಲ್ಲೂ ಕಳ್ಳತನ ಮುಂದುವರಿದಿದ್ದು, ಸಾರ್ವಜನಿಕರು ಆತಂಕ ಪಡುವಂತಾಗಿದೆ. ಸದ್ಯ ಮನೆ ಮುಂದೆ ನಿಲ್ಲಿಸಿದ​  ಸ್ಕೂಟರ್ ಅನ್ನು ಕಳ್ಳರು ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈಸೂರಿನ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆ.ಜಿ ಕೊಪ್ಪಲಿನ ಅಭಿಷೇಕ್ ಎಂಬುವವರಿಗೆ ಸೇರಿದ್ದKA 09 HY 6736 ನಂಬರಿನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಕಳ್ಳತನವಾಗಿದೆ. ಮತ್ತೊಂದು ಸ್ಕೂಟರ್​ನಲ್ಲಿ ಬಂದ ಮೂವರು ಖದಿಮರು ಕಾಲಿನಿಂದ ಒದ್ದು ಅಭಿಷೇಕ್ ಸ್ಕೂಟರ್​ನ ಬೀಗ ಮುರಿದು ಸ್ಕೂಟರ್ ಕದ್ದಿದ್ದಾರೆ.

ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ