AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ

ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jul 09, 2021 | 12:21 PM

Share

ರಾಯಚೂರು: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸದ್ಯ ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಕಂಟ್ರೋಲ್ ರೂಮ್‌ ಓಪನ್ ಮಾಡಿ 3 ಶಿಫ್ಟ್‌ನಲ್ಲಿ ಸಿಬ್ಬಂದಿ ಕೆಲಸ ಮಾಡಲು ತಿಳಿಸಲಾಗಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಸಾರ್ವಜನಿಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ ನೀಡಲಾಗಿದೆ.

ಕೋಲಾರದ ಮನೆಗಳಿಗೆ ನುಗ್ಗಿದ ನೀರು ಕೋಲಾರದಲ್ಲಿ ತಡರಾತ್ರಿ ಸುರಿದ ಮಳೆಯಿಂದ ಭಾರಿ ಅವಾಂತರವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೋಲಾರದ ರಹಮತ್ ನಗರ, ಶಾಂತಿನಗರ, ಕಾರಂಜಿಕಟ್ಟೆ, ಗಲ್‌ಪೇಟೆ ಪೊಲೀಸ್ ಕ್ವಾರ್ಟರ್ಸ್ ಮುಖ್ಯರಸ್ತೆ ಜಲಾವೃತಗೊಂಡಿದೆ. ಮನೆಗಳಿಗೆ ಚರಂಡಿ ನೀರಿನ ಜೊತೆಗೆ ಮಳೆ ನೀರು ನುಗ್ಗಿ ಜನರು ನೀರು ಹೊರ ಹಾಕಲು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: Karnataka Weather: ಕರ್ನಾಟಕಕ್ಕೆ ವರುಣನ ಮರು ಪ್ರವೇಶ; ಮತ್ತೆ ಜೋರಾಗಲಿದೆ ಮಳೆ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು