AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ

ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 09, 2021 | 12:21 PM

Share

ರಾಯಚೂರು: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸದ್ಯ ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಕಂಟ್ರೋಲ್ ರೂಮ್‌ ಓಪನ್ ಮಾಡಿ 3 ಶಿಫ್ಟ್‌ನಲ್ಲಿ ಸಿಬ್ಬಂದಿ ಕೆಲಸ ಮಾಡಲು ತಿಳಿಸಲಾಗಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಸಾರ್ವಜನಿಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ ನೀಡಲಾಗಿದೆ.

ಕೋಲಾರದ ಮನೆಗಳಿಗೆ ನುಗ್ಗಿದ ನೀರು ಕೋಲಾರದಲ್ಲಿ ತಡರಾತ್ರಿ ಸುರಿದ ಮಳೆಯಿಂದ ಭಾರಿ ಅವಾಂತರವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೋಲಾರದ ರಹಮತ್ ನಗರ, ಶಾಂತಿನಗರ, ಕಾರಂಜಿಕಟ್ಟೆ, ಗಲ್‌ಪೇಟೆ ಪೊಲೀಸ್ ಕ್ವಾರ್ಟರ್ಸ್ ಮುಖ್ಯರಸ್ತೆ ಜಲಾವೃತಗೊಂಡಿದೆ. ಮನೆಗಳಿಗೆ ಚರಂಡಿ ನೀರಿನ ಜೊತೆಗೆ ಮಳೆ ನೀರು ನುಗ್ಗಿ ಜನರು ನೀರು ಹೊರ ಹಾಕಲು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: Karnataka Weather: ಕರ್ನಾಟಕಕ್ಕೆ ವರುಣನ ಮರು ಪ್ರವೇಶ; ಮತ್ತೆ ಜೋರಾಗಲಿದೆ ಮಳೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!