AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ

ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 09, 2021 | 12:21 PM

Share

ರಾಯಚೂರು: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸದ್ಯ ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಕಂಟ್ರೋಲ್ ರೂಮ್‌ ಓಪನ್ ಮಾಡಿ 3 ಶಿಫ್ಟ್‌ನಲ್ಲಿ ಸಿಬ್ಬಂದಿ ಕೆಲಸ ಮಾಡಲು ತಿಳಿಸಲಾಗಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಸಾರ್ವಜನಿಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ ನೀಡಲಾಗಿದೆ.

ಕೋಲಾರದ ಮನೆಗಳಿಗೆ ನುಗ್ಗಿದ ನೀರು ಕೋಲಾರದಲ್ಲಿ ತಡರಾತ್ರಿ ಸುರಿದ ಮಳೆಯಿಂದ ಭಾರಿ ಅವಾಂತರವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೋಲಾರದ ರಹಮತ್ ನಗರ, ಶಾಂತಿನಗರ, ಕಾರಂಜಿಕಟ್ಟೆ, ಗಲ್‌ಪೇಟೆ ಪೊಲೀಸ್ ಕ್ವಾರ್ಟರ್ಸ್ ಮುಖ್ಯರಸ್ತೆ ಜಲಾವೃತಗೊಂಡಿದೆ. ಮನೆಗಳಿಗೆ ಚರಂಡಿ ನೀರಿನ ಜೊತೆಗೆ ಮಳೆ ನೀರು ನುಗ್ಗಿ ಜನರು ನೀರು ಹೊರ ಹಾಕಲು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: Karnataka Weather: ಕರ್ನಾಟಕಕ್ಕೆ ವರುಣನ ಮರು ಪ್ರವೇಶ; ಮತ್ತೆ ಜೋರಾಗಲಿದೆ ಮಳೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ