AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ

ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತ ಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 10:10 PM

Share

ಬೆಂಗಳೂರು: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಬಸ್​ ಚಾಲಕನಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.

‌ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು. ಈ ಬಗ್ಗೆ ಎನ್ಇಕೆಆರ್​ಟಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಸುನಿಲ್ ದತ್ ಯಾದವ್, ಪಿ.ಎನ್.ದೇಸಾಯಿರವರಿದ್ದ ಪೀಠ ವಜಾಗೊಳಿಸಿತು.

ಈ ಮೂಲಕ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿಯಿತು. ಬಸ್​ ಚಾಲಕನಿಗೆ ಕಾರ್ಯಭಾರದ ಒತ್ತಡದಿಂದ ಹೃದಯಾಘಾತವಾದ ಸಾಧ್ಯತೆ ಇದೆ. ಹೀಗಾಗಿ, ಅವರ ಕುಟುಂಬ ಪರಿಹಾರ ಪಡೆಯಲು ಅರ್ಹವಾಗಿದೆ ಎಂದು ಕೋರ್ಟ್​ ಹೇಳಿದೆ.

ಕಬ್ಬನ್ ಪಾರ್ಕ್ ಒಳಾಂಗಣದಲ್ಲಿ ವಾಹನಗಳ ಓಡಾಟ ನಿಷೇಧಿಸಿ: 5 ತಿಂಗಳ ಮಗುವಿನಿಂದ ಹೈಕೋರ್ಟ್​ಗೆ ಅರ್ಜಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ