AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ

ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತ ಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 10:10 PM

Share

ಬೆಂಗಳೂರು: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಬಸ್​ ಚಾಲಕನಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.

‌ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು. ಈ ಬಗ್ಗೆ ಎನ್ಇಕೆಆರ್​ಟಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಸುನಿಲ್ ದತ್ ಯಾದವ್, ಪಿ.ಎನ್.ದೇಸಾಯಿರವರಿದ್ದ ಪೀಠ ವಜಾಗೊಳಿಸಿತು.

ಈ ಮೂಲಕ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿಯಿತು. ಬಸ್​ ಚಾಲಕನಿಗೆ ಕಾರ್ಯಭಾರದ ಒತ್ತಡದಿಂದ ಹೃದಯಾಘಾತವಾದ ಸಾಧ್ಯತೆ ಇದೆ. ಹೀಗಾಗಿ, ಅವರ ಕುಟುಂಬ ಪರಿಹಾರ ಪಡೆಯಲು ಅರ್ಹವಾಗಿದೆ ಎಂದು ಕೋರ್ಟ್​ ಹೇಳಿದೆ.

ಕಬ್ಬನ್ ಪಾರ್ಕ್ ಒಳಾಂಗಣದಲ್ಲಿ ವಾಹನಗಳ ಓಡಾಟ ನಿಷೇಧಿಸಿ: 5 ತಿಂಗಳ ಮಗುವಿನಿಂದ ಹೈಕೋರ್ಟ್​ಗೆ ಅರ್ಜಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು