AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌ ಅಧಿಕಾರವಿಲ್ಲ; ಹೈಕೋರ್ಟ್

ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹೀಗಾಗಿ ಪಿಂಚಣಿಯ ಹಕ್ಕನ್ನು 2ನೇ ಪತ್ನಿ ಕೇಳುವಂತಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ  ನ್ಯಾ.ಕೃಷ್ಣ ಎಸ್ ದೀಕ್ಷಿತ್‌ರಿದ್ದ ಪೀಠ ಆದೇಶಿಸಿದೆ.

ಬೆಂಗಳೂರು: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌ ಅಧಿಕಾರವಿಲ್ಲ; ಹೈಕೋರ್ಟ್
ಹೈಕೋರ್ಟ್​
ರಮೇಶ್​ ಎಮ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 24, 2023 | 8:51 PM

Share

ಬೆಂಗಳೂರು, ನ.24: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌(Pension)ಅಧಿಕಾರವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹೀಗಾಗಿ ಪಿಂಚಣಿಯ ಹಕ್ಕನ್ನು 2ನೇ ಪತ್ನಿ ಕೇಳುವಂತಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ  ನ್ಯಾ.ಕೃಷ್ಣ ಎಸ್ ದೀಕ್ಷಿತ್‌ರಿದ್ದ ಪೀಠ ಆದೇಶಿಸಿದೆ.

ಈ ಪಿಂಚಣಿ ಎಂಬುದು ಸಾಮಾನ್ಯವಾಗಿ, ಜನರು ಉದ್ಯೋಗದಿಂದ ಕ್ರಮಬದ್ಧ ವರಮಾನವನ್ನು ಗಳಿಸದಿರುವಂಥ ಕಾಲದಲ್ಲಿ ಅವರಿಗೆ ವರಮಾನವನ್ನು ಒದಗಿಸುವಂತಹ ಒಂದು ವ್ಯವಸ್ಥೆಯಾಗಿದೆ. ಅದು ನಿವೃತ್ತಿ ಆದಾಯವಾಗಿ ಆ ಮೇಲಿನ ಬಳಕೆಗಾಗಿ ನಿಧಿಯ ತೆರಿಗೆ-ಮುಕ್ತ ಶೇಖರಣೆಗೆ ಎಡೆಗೊಡುವ ಒಂದು ತೆರಿಗೆ ಮುಕ್ತ ಉಳಿತಾಯ ಸಾಧನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ