AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌ ಅಧಿಕಾರವಿಲ್ಲ; ಹೈಕೋರ್ಟ್

ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹೀಗಾಗಿ ಪಿಂಚಣಿಯ ಹಕ್ಕನ್ನು 2ನೇ ಪತ್ನಿ ಕೇಳುವಂತಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ  ನ್ಯಾ.ಕೃಷ್ಣ ಎಸ್ ದೀಕ್ಷಿತ್‌ರಿದ್ದ ಪೀಠ ಆದೇಶಿಸಿದೆ.

ಬೆಂಗಳೂರು: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌ ಅಧಿಕಾರವಿಲ್ಲ; ಹೈಕೋರ್ಟ್
ಹೈಕೋರ್ಟ್​
Ramesha M
| Edited By: |

Updated on: Nov 24, 2023 | 8:51 PM

Share

ಬೆಂಗಳೂರು, ನ.24: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌(Pension)ಅಧಿಕಾರವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹೀಗಾಗಿ ಪಿಂಚಣಿಯ ಹಕ್ಕನ್ನು 2ನೇ ಪತ್ನಿ ಕೇಳುವಂತಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ  ನ್ಯಾ.ಕೃಷ್ಣ ಎಸ್ ದೀಕ್ಷಿತ್‌ರಿದ್ದ ಪೀಠ ಆದೇಶಿಸಿದೆ.

ಈ ಪಿಂಚಣಿ ಎಂಬುದು ಸಾಮಾನ್ಯವಾಗಿ, ಜನರು ಉದ್ಯೋಗದಿಂದ ಕ್ರಮಬದ್ಧ ವರಮಾನವನ್ನು ಗಳಿಸದಿರುವಂಥ ಕಾಲದಲ್ಲಿ ಅವರಿಗೆ ವರಮಾನವನ್ನು ಒದಗಿಸುವಂತಹ ಒಂದು ವ್ಯವಸ್ಥೆಯಾಗಿದೆ. ಅದು ನಿವೃತ್ತಿ ಆದಾಯವಾಗಿ ಆ ಮೇಲಿನ ಬಳಕೆಗಾಗಿ ನಿಧಿಯ ತೆರಿಗೆ-ಮುಕ್ತ ಶೇಖರಣೆಗೆ ಎಡೆಗೊಡುವ ಒಂದು ತೆರಿಗೆ ಮುಕ್ತ ಉಳಿತಾಯ ಸಾಧನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್