AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ -ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ

CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, CCB ಚಾರ್ಜ್‌ಶೀಟ್‌ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್​ ರದ್ದುಪಡಿಸಿದೆ.

CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ -ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ
CCB ಕಚೇರಿ
KUSHAL V
|

Updated on: Jan 22, 2021 | 7:54 PM

Share

ಬೆಂಗಳೂರು: CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, CCB ಚಾರ್ಜ್‌ಶೀಟ್‌ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್​ ರದ್ದುಪಡಿಸಿದೆ.

ಏನಿದು ಪ್ರಕರಣ? MBBS ಪ್ರವೇಶಕ್ಕೆ ಡೊನೇಷನ್ ಸಂಗ್ರಹ ಆರೋಪದಡಿ K.R.ಚೌಧರಿ ಎಂಬುವವರ ದೂರು ಆಧರಿಸಿ ಚಾರ್ಜ್‌ಶೀಟ್‌ ದಾಖಲಾಗಿತ್ತು. CCB ಪೊಲೀಸರು ಒಕ್ಕಲಿಗರ ಸಂಘದ ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಇದೀಗ, ನ್ಯಾ.ಬಿ.ಎ.ಪಾಟೀಲ್‌ರವರಿದ್ದ ಏಕಸದಸ್ಯ ಪೀಠ ಆದೇಶ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರ ಪ್ರಕರಣ ರದ್ದುಪಡಿಸಿದೆ. ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧದ‌ ಕೇಸ್​ನ ಹೈಕೋರ್ಟ್‌ ರದ್ದುಗೊಳಿಸಿದೆ.

ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ: ದರೋಡೆಕೋರರು ಹೊತ್ತೊಯ್ದ ಚಿನ್ನಾಭರಣದ ಬಾಕ್ಸ್​​ಗಳು ಪತ್ತೆ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ