AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿ ರದ್ದು: ಫೆಬ್ರವರಿ 1ರಿಂದ ಕಪ್ಪು ಕೋಟ್ ಕಡ್ಡಾಯ

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆ.1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿ ರದ್ದು: ಫೆಬ್ರವರಿ 1ರಿಂದ ಕಪ್ಪು ಕೋಟ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Jan 19, 2021 | 7:38 PM

Share

ಬೆಂಗಳೂರು: ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಕೊವಿಡ್ ಹಿನ್ನೆಲೆಯಲ್ಲಿ, ಈ ಹಿಂದೆ, ವಕೀಲರ ಡ್ರೆಸ್ ಕೋಡ್​ಗೆ ವಿನಾಯಿತಿ ನೀಡಲಾಗಿತ್ತು. ಇದೀಗ, ಹೈಕೋರ್ಟ್ ಆವರಣಕ್ಕೆ ವಕೀಲರ ವಾಹನಗಳಿಗೂ ಅನುಮತಿ ನೀಡಲಾಗಿದೆ. ಜೊತೆಗೆ, ಕ್ಯಾಂಟೀನ್​ನಲ್ಲಿ ಶೇ.50ರಷ್ಟು ಕುರ್ಚಿ ಬಳಕೆಗೂ ಅನುಮತಿ ನೀಡಲಾಗಿದೆ.

ಇದಲ್ಲದೆ, ನ್ಯಾಯಾಲಯದ ಆವರಣದಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಈ ಎಲ್ಲಾ ಅಂಶಗಳನ್ನು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !