AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿ ರದ್ದು: ಫೆಬ್ರವರಿ 1ರಿಂದ ಕಪ್ಪು ಕೋಟ್ ಕಡ್ಡಾಯ

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆ.1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿ ರದ್ದು: ಫೆಬ್ರವರಿ 1ರಿಂದ ಕಪ್ಪು ಕೋಟ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Jan 19, 2021 | 7:38 PM

Share

ಬೆಂಗಳೂರು: ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಕೊವಿಡ್ ಹಿನ್ನೆಲೆಯಲ್ಲಿ, ಈ ಹಿಂದೆ, ವಕೀಲರ ಡ್ರೆಸ್ ಕೋಡ್​ಗೆ ವಿನಾಯಿತಿ ನೀಡಲಾಗಿತ್ತು. ಇದೀಗ, ಹೈಕೋರ್ಟ್ ಆವರಣಕ್ಕೆ ವಕೀಲರ ವಾಹನಗಳಿಗೂ ಅನುಮತಿ ನೀಡಲಾಗಿದೆ. ಜೊತೆಗೆ, ಕ್ಯಾಂಟೀನ್​ನಲ್ಲಿ ಶೇ.50ರಷ್ಟು ಕುರ್ಚಿ ಬಳಕೆಗೂ ಅನುಮತಿ ನೀಡಲಾಗಿದೆ.

ಇದಲ್ಲದೆ, ನ್ಯಾಯಾಲಯದ ಆವರಣದಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಈ ಎಲ್ಲಾ ಅಂಶಗಳನ್ನು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ