AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿ ರದ್ದು: ಫೆಬ್ರವರಿ 1ರಿಂದ ಕಪ್ಪು ಕೋಟ್ ಕಡ್ಡಾಯ

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆ.1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿ ರದ್ದು: ಫೆಬ್ರವರಿ 1ರಿಂದ ಕಪ್ಪು ಕೋಟ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Jan 19, 2021 | 7:38 PM

Share

ಬೆಂಗಳೂರು: ವಕೀಲರ ಡ್ರೆಸ್ ಕೋಡ್​ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಕೊವಿಡ್ ಹಿನ್ನೆಲೆಯಲ್ಲಿ, ಈ ಹಿಂದೆ, ವಕೀಲರ ಡ್ರೆಸ್ ಕೋಡ್​ಗೆ ವಿನಾಯಿತಿ ನೀಡಲಾಗಿತ್ತು. ಇದೀಗ, ಹೈಕೋರ್ಟ್ ಆವರಣಕ್ಕೆ ವಕೀಲರ ವಾಹನಗಳಿಗೂ ಅನುಮತಿ ನೀಡಲಾಗಿದೆ. ಜೊತೆಗೆ, ಕ್ಯಾಂಟೀನ್​ನಲ್ಲಿ ಶೇ.50ರಷ್ಟು ಕುರ್ಚಿ ಬಳಕೆಗೂ ಅನುಮತಿ ನೀಡಲಾಗಿದೆ.

ಇದಲ್ಲದೆ, ನ್ಯಾಯಾಲಯದ ಆವರಣದಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಈ ಎಲ್ಲಾ ಅಂಶಗಳನ್ನು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ