AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿನೋಟಿಫಿಕೇಷನ್ ಕೇಸ್​ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ.

ಡಿನೋಟಿಫಿಕೇಷನ್ ಕೇಸ್​ನಲ್ಲಿ ಸಿಎಂ B.S.ಯಡಿಯೂರಪ್ಪಗೆ ಸಂಕಷ್ಟ: ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಪೃಥ್ವಿಶಂಕರ
| Edited By: |

Updated on: Dec 22, 2020 | 5:22 PM

Share

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾರವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

2013 ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ದೂರಿನನ್ವಯ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಹೀಗಾಗಿ, 2015 ರಲ್ಲಿ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದರು.

ಸಂದ ಹಾಗೆ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಈ ಕುರಿತು ಕೇಸ್ ದಾಖಲಾಗಿತ್ತು. ಆದರೆ, ದೇಶಪಾಂಡೆ ವಿರುದ್ಧದ ಕೇಸ್​ನ ಹೈಕೋರ್ಟ್ ರದ್ದುಪಡಿಸಿತ್ತು. ಜೊತೆಗೆ, ಸುಪ್ರೀಂಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ

Follow Us
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ