AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಆರೋಪ: ಸರ್ವೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ

ಕನಕಪುರದ ಮೇಡಮಾರನಹಳ್ಳಿ ಕೆರೆಯನ್ನು ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪದಡಿ ಹೈಕೋರ್ಟ್​ಗೆ PIL ಸಲ್ಲಿಸಲಾಗಿತ್ತು. ‌ಕಬ್ಬಾಳು ನಿವಾಸಿಯಾದ ಅಭಿಷೇಕ್ ಗೌಡ ಎಂಬುವವರಿಂದ ಹೈಕೋರ್ಟ್​ಗೆ PIL ಸಲ್ಲಿಕೆಯಾಗಿತ್ತು.

ಕೆರೆ ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಆರೋಪ: ಸರ್ವೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್​
Follow us
KUSHAL V
|

Updated on: Jan 28, 2021 | 8:14 PM

ಬೆಂಗಳೂರು: ಕನಕಪುರದ ಮೇಡಮಾರನಹಳ್ಳಿ ಕೆರೆಯನ್ನು ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪದಡಿ ಹೈಕೋರ್ಟ್​ಗೆ PIL ಸಲ್ಲಿಸಲಾಗಿತ್ತು. ‌ಕಬ್ಬಾಳು ನಿವಾಸಿಯಾದ ಅಭಿಷೇಕ್ ಗೌಡ ಎಂಬುವವರಿಂದ ಹೈಕೋರ್ಟ್​ಗೆ PIL ಸಲ್ಲಿಕೆಯಾಗಿತ್ತು.

ಇದೀಗ, ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್​ ಕೆರೆ ಸರ್ವೆಗೆ ಆದೇಶ ನೀಡಿದೆ. ಸರ್ವೆ ನಡೆಸಿ ಕೆರೆ ಒತ್ತುವರಿಯಾಗಿದೆಯೇ ಎಂದು ಪರಿಶೀಲಿಸಲು ಆದೇಶ ನೀಡಿದೆ. ಜೊತೆಗೆ, ಕಟ್ಟಡ ಅಕ್ರಮವಾಗಿ ನಿರ್ಮಾಣವಾಗಿದೆಯೇ ಎಂಬುದರ ವರದಿ ನೀಡಿ ಎಂದು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ. ಇದಲ್ಲದೆ, PIL ವಿಚಾರಣೆಯನ್ನು ಮಾರ್ಚ್ ಮೊದಲ ವಾರಕ್ಕೆ ಮುಂದೂಡಿದೆ.

ದುರಸ್ತಿ ಕಾರ್ಯ: ಜ.31ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್