AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಮಾಹಿತಿ ಸಂಗ್ರಹಿಸಿ -BBMP, ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು BBMP ಹಾಗೂ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಕ್ಕಳ ಪುನರ್ವಸತಿಗಾಗಿ ಅಂಕಿ ಅಂಶ ಸಂಗ್ರಹಿಸಬೇಕು. ಜೊತೆಗೆ, ಅವರನ್ನು ಕಡ್ಡಾಯ ಶಿಕ್ಷಣದ ಹಕ್ಕಿನಡಿ ತರುವ ಉದ್ದೇಶ ಇರಲಿ ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಮಾಹಿತಿ ಸಂಗ್ರಹಿಸಿ -BBMP, ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ
ಕರ್ನಾಟಕ ಹೈಕೋರ್ಟ್​
Follow us
KUSHAL V
|

Updated on: Feb 19, 2021 | 6:40 PM

ಬೆಂಗಳೂರು: ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು BBMP ಹಾಗೂ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಕ್ಕಳ ಪುನರ್ವಸತಿಗಾಗಿ ಅಂಕಿ ಅಂಶ ಸಂಗ್ರಹಿಸಬೇಕು. ಜೊತೆಗೆ, ಅವರನ್ನು ಕಡ್ಡಾಯ ಶಿಕ್ಷಣದ ಹಕ್ಕಿನಡಿ ತರುವ ಉದ್ದೇಶ ಇರಲಿ ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ದಂಡನಾತ್ಮಕ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್​ ಸೂಚನೆ ಕೊಟ್ಟಿದೆ. ಲೆಟ್ಜ್ ಕಿಟ್ಜ್ ಫೌಂಡೇಷನ್ ಕಡೆಯಿಂದ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಆಂಜನೇಯರೆಡ್ಡಿ ಸಲ್ಲಿಸಿದ್ದ PIL ಇತ್ಯರ್ಥಪಡಿಸಿದ ಹೈಕೋರ್ಟ್‌ ಇತ್ತ, KSPCB ಸದಸ್ಯರಾಗಿ ಜಿ.ಮರಿಸ್ವಾಮಿ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಆಂಜನೇಯರೆಡ್ಡಿ ಸಲ್ಲಿಸಿದ್ದ PILನ ಹೈಕೋರ್ಟ್‌ ಇತ್ಯರ್ಥಪಡಿಸಿದೆ. ಬೆಂಗಳೂರು ನಗರ ಜಿ.ಪಂ. ಅಧ್ಯಕ್ಷರಾಗಿರುವ ಜಿ.ಮರಿಸ್ವಾಮಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿ ನೇಮಿಸಲಾಗಿತ್ತು.

ಆದರೆ, ಹೈಕೋರ್ಟ್ ಆದೇಶ ಉಲ್ಲಂಘಿಸಿ ನೇಮಕಾತಿ ಮಾಡಲಾಗಿದೆ ಎಂದು ಆರೋಪ ಮಾಡಿ PIL ಸಲ್ಲಿಸಲಾಗಿತ್ತು. ಹೀಗಾಗಿ, ಸರ್ಕಾರ ಮತ್ತು ಜಿ.ಮರಿಸ್ವಾಮಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.

ಇದನ್ನೂ ಓದಿ: Schools reopening ಫೆ. 22ರಿಂದ 6-8ನೇ ತರಗತಿಗಳ ಆರಂಭ: ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಪಾಲಿಸಲೇಬೇಕು ಎಂದ ಸಾರ್ವಜನಿಕ ಶಿಕ್ಷಣ ಇಲಾಖೆ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?