AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಮಾಹಿತಿ ಸಂಗ್ರಹಿಸಿ -BBMP, ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು BBMP ಹಾಗೂ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಕ್ಕಳ ಪುನರ್ವಸತಿಗಾಗಿ ಅಂಕಿ ಅಂಶ ಸಂಗ್ರಹಿಸಬೇಕು. ಜೊತೆಗೆ, ಅವರನ್ನು ಕಡ್ಡಾಯ ಶಿಕ್ಷಣದ ಹಕ್ಕಿನಡಿ ತರುವ ಉದ್ದೇಶ ಇರಲಿ ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಮಾಹಿತಿ ಸಂಗ್ರಹಿಸಿ -BBMP, ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ
ಕರ್ನಾಟಕ ಹೈಕೋರ್ಟ್​
KUSHAL V
|

Updated on: Feb 19, 2021 | 6:40 PM

Share

ಬೆಂಗಳೂರು: ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು BBMP ಹಾಗೂ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಕ್ಕಳ ಪುನರ್ವಸತಿಗಾಗಿ ಅಂಕಿ ಅಂಶ ಸಂಗ್ರಹಿಸಬೇಕು. ಜೊತೆಗೆ, ಅವರನ್ನು ಕಡ್ಡಾಯ ಶಿಕ್ಷಣದ ಹಕ್ಕಿನಡಿ ತರುವ ಉದ್ದೇಶ ಇರಲಿ ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ದಂಡನಾತ್ಮಕ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್​ ಸೂಚನೆ ಕೊಟ್ಟಿದೆ. ಲೆಟ್ಜ್ ಕಿಟ್ಜ್ ಫೌಂಡೇಷನ್ ಕಡೆಯಿಂದ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಆಂಜನೇಯರೆಡ್ಡಿ ಸಲ್ಲಿಸಿದ್ದ PIL ಇತ್ಯರ್ಥಪಡಿಸಿದ ಹೈಕೋರ್ಟ್‌ ಇತ್ತ, KSPCB ಸದಸ್ಯರಾಗಿ ಜಿ.ಮರಿಸ್ವಾಮಿ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಆಂಜನೇಯರೆಡ್ಡಿ ಸಲ್ಲಿಸಿದ್ದ PILನ ಹೈಕೋರ್ಟ್‌ ಇತ್ಯರ್ಥಪಡಿಸಿದೆ. ಬೆಂಗಳೂರು ನಗರ ಜಿ.ಪಂ. ಅಧ್ಯಕ್ಷರಾಗಿರುವ ಜಿ.ಮರಿಸ್ವಾಮಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿ ನೇಮಿಸಲಾಗಿತ್ತು.

ಆದರೆ, ಹೈಕೋರ್ಟ್ ಆದೇಶ ಉಲ್ಲಂಘಿಸಿ ನೇಮಕಾತಿ ಮಾಡಲಾಗಿದೆ ಎಂದು ಆರೋಪ ಮಾಡಿ PIL ಸಲ್ಲಿಸಲಾಗಿತ್ತು. ಹೀಗಾಗಿ, ಸರ್ಕಾರ ಮತ್ತು ಜಿ.ಮರಿಸ್ವಾಮಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.

ಇದನ್ನೂ ಓದಿ: Schools reopening ಫೆ. 22ರಿಂದ 6-8ನೇ ತರಗತಿಗಳ ಆರಂಭ: ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಪಾಲಿಸಲೇಬೇಕು ಎಂದ ಸಾರ್ವಜನಿಕ ಶಿಕ್ಷಣ ಇಲಾಖೆ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್