AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಮಾಹಿತಿ ಸಂಗ್ರಹಿಸಿ -BBMP, ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು BBMP ಹಾಗೂ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಕ್ಕಳ ಪುನರ್ವಸತಿಗಾಗಿ ಅಂಕಿ ಅಂಶ ಸಂಗ್ರಹಿಸಬೇಕು. ಜೊತೆಗೆ, ಅವರನ್ನು ಕಡ್ಡಾಯ ಶಿಕ್ಷಣದ ಹಕ್ಕಿನಡಿ ತರುವ ಉದ್ದೇಶ ಇರಲಿ ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಮಾಹಿತಿ ಸಂಗ್ರಹಿಸಿ -BBMP, ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ
ಕರ್ನಾಟಕ ಹೈಕೋರ್ಟ್​
KUSHAL V
|

Updated on: Feb 19, 2021 | 6:40 PM

Share

ಬೆಂಗಳೂರು: ರಸ್ತೆ ಬದಿ ಆಟಿಕೆ ಮಾರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎಂದು BBMP ಹಾಗೂ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಕ್ಕಳ ಪುನರ್ವಸತಿಗಾಗಿ ಅಂಕಿ ಅಂಶ ಸಂಗ್ರಹಿಸಬೇಕು. ಜೊತೆಗೆ, ಅವರನ್ನು ಕಡ್ಡಾಯ ಶಿಕ್ಷಣದ ಹಕ್ಕಿನಡಿ ತರುವ ಉದ್ದೇಶ ಇರಲಿ ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ದಂಡನಾತ್ಮಕ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್​ ಸೂಚನೆ ಕೊಟ್ಟಿದೆ. ಲೆಟ್ಜ್ ಕಿಟ್ಜ್ ಫೌಂಡೇಷನ್ ಕಡೆಯಿಂದ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಆಂಜನೇಯರೆಡ್ಡಿ ಸಲ್ಲಿಸಿದ್ದ PIL ಇತ್ಯರ್ಥಪಡಿಸಿದ ಹೈಕೋರ್ಟ್‌ ಇತ್ತ, KSPCB ಸದಸ್ಯರಾಗಿ ಜಿ.ಮರಿಸ್ವಾಮಿ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಆಂಜನೇಯರೆಡ್ಡಿ ಸಲ್ಲಿಸಿದ್ದ PILನ ಹೈಕೋರ್ಟ್‌ ಇತ್ಯರ್ಥಪಡಿಸಿದೆ. ಬೆಂಗಳೂರು ನಗರ ಜಿ.ಪಂ. ಅಧ್ಯಕ್ಷರಾಗಿರುವ ಜಿ.ಮರಿಸ್ವಾಮಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿ ನೇಮಿಸಲಾಗಿತ್ತು.

ಆದರೆ, ಹೈಕೋರ್ಟ್ ಆದೇಶ ಉಲ್ಲಂಘಿಸಿ ನೇಮಕಾತಿ ಮಾಡಲಾಗಿದೆ ಎಂದು ಆರೋಪ ಮಾಡಿ PIL ಸಲ್ಲಿಸಲಾಗಿತ್ತು. ಹೀಗಾಗಿ, ಸರ್ಕಾರ ಮತ್ತು ಜಿ.ಮರಿಸ್ವಾಮಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು.

ಇದನ್ನೂ ಓದಿ: Schools reopening ಫೆ. 22ರಿಂದ 6-8ನೇ ತರಗತಿಗಳ ಆರಂಭ: ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಪಾಲಿಸಲೇಬೇಕು ಎಂದ ಸಾರ್ವಜನಿಕ ಶಿಕ್ಷಣ ಇಲಾಖೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ