AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ

ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್​ಗೆ ತಿಳಿಸಿದ್ದಾರೆ.

Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ
ಅಗ್ರಹಾರ ದಾಸರಹಳ್ಳಿಯ ಸ್ಲಂ ನಿವಾಸಿಗಳು
KUSHAL V
|

Updated on: Feb 12, 2021 | 6:22 PM

Share

ಬೆಂಗಳೂರು: ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್​ಗೆ ತಿಳಿಸಿದ್ದಾರೆ. Agrahara Dasarahalli

ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಸ್ಲಂ ಬೋರ್ಡ್ ಅಧಿಕಾರಿಗಳು ಹೈಕೋರ್ಟ್​ಗೆ ಹೇಳಿದ್ದಾರೆ. ಈ ಮಧ್ಯೆ, ಜಾಗದ ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ.

ಇದಕ್ಕೂ ಮುನ್ನ, BBMP ಗುರುತಿಸಿದ್ದ ಫಲಾನುಭವಿಗಳು ಇವರಲ್ಲ ಎಂದು ಹೈಕೋರ್ಟ್​ಗೆ ಪಾಲಿಕೆ ಪರ ವಕೀಲ ಕೆ.ಎನ್.ಪುಟ್ಟೇಗೌಡ ಮಾಹಿತಿ ನೀಡಿದರು. 2019 ರಲ್ಲಿ BBMP ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿತ್ತು. ಆ ಫಲಾನುಭವಿಗಳ ಪಟ್ಟಿಯಲ್ಲಿ ಈ 16 ಕುಟುಂಬಗಳು ಇರಲಿಲ್ಲವೆಂದು ವಕೀಲರು ಮಾಹಿತಿ ನೀಡಿದರು. ಇದೀಗ, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆ.16 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ Tata Ace​ ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ