AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ

ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್​ಗೆ ತಿಳಿಸಿದ್ದಾರೆ.

Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ
ಅಗ್ರಹಾರ ದಾಸರಹಳ್ಳಿಯ ಸ್ಲಂ ನಿವಾಸಿಗಳು
KUSHAL V
|

Updated on: Feb 12, 2021 | 6:22 PM

Share

ಬೆಂಗಳೂರು: ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್​ಗೆ ತಿಳಿಸಿದ್ದಾರೆ. Agrahara Dasarahalli

ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಸ್ಲಂ ಬೋರ್ಡ್ ಅಧಿಕಾರಿಗಳು ಹೈಕೋರ್ಟ್​ಗೆ ಹೇಳಿದ್ದಾರೆ. ಈ ಮಧ್ಯೆ, ಜಾಗದ ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ.

ಇದಕ್ಕೂ ಮುನ್ನ, BBMP ಗುರುತಿಸಿದ್ದ ಫಲಾನುಭವಿಗಳು ಇವರಲ್ಲ ಎಂದು ಹೈಕೋರ್ಟ್​ಗೆ ಪಾಲಿಕೆ ಪರ ವಕೀಲ ಕೆ.ಎನ್.ಪುಟ್ಟೇಗೌಡ ಮಾಹಿತಿ ನೀಡಿದರು. 2019 ರಲ್ಲಿ BBMP ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿತ್ತು. ಆ ಫಲಾನುಭವಿಗಳ ಪಟ್ಟಿಯಲ್ಲಿ ಈ 16 ಕುಟುಂಬಗಳು ಇರಲಿಲ್ಲವೆಂದು ವಕೀಲರು ಮಾಹಿತಿ ನೀಡಿದರು. ಇದೀಗ, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆ.16 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ Tata Ace​ ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು