AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS ಅಧಿಕಾರಿ ರಂಗನಾಥ್ ವಿರುದ್ಧ ತನಿಖೆ: ಅನುಮತಿ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಂಗನಾಥ್ ವಿರುದ್ಧ ತನಿಖೆಗೆ ಅನುಮತಿ ಬಗ್ಗೆ ನಿರ್ಧರಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಪೂರ್ವಾನುಮತಿ ನೀಡುವ ಬಗ್ಗೆ 1 ತಿಂಗಳಲ್ಲಿ ನಿರ್ಧರಿಸಿ ಎಂದು ಹೈಕೋರ್ಟ್​ ಸೂಚಿಸಿದೆ.

KAS ಅಧಿಕಾರಿ ರಂಗನಾಥ್ ವಿರುದ್ಧ ತನಿಖೆ: ಅನುಮತಿ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಅಧಿಕಾರಿ ರಂಗನಾಥ್
KUSHAL V
| Edited By: |

Updated on: Jan 15, 2021 | 5:04 PM

Share

ಬೆಂಗಳೂರು: KAS ಅಧಿಕಾರಿ ಕೆ. ರಂಗನಾಥ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ. ಪೂರ್ವಾನುಮತಿ ನೀಡುವ ಬಗ್ಗೆ 1 ತಿಂಗಳಲ್ಲಿ ನಿರ್ಧರಿಸಿ ಎಂದು ಹೈಕೋರ್ಟ್​ ಸೂಚಿಸಿದೆ.

2020 ನವೆಂಬರ್ 25ರಿಂದ ಮನವಿ ಬಾಕಿ ಇದೆ ಅಧಿಕಾರಿ ಕೆ. ರಂಗನಾಥ್ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ CBI ತನಿಖೆಗೆ ಕೋರಿದ್ದ PIL ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಎಸಿಬಿ ಎಡಿಜಿಪಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ತನಿಖೆಗೆ ಪೂರ್ವಾನುಮತಿ ನೀಡುವಂತೆ ಎಸಿಬಿ ಮನವಿ ಮಾಡಿದೆ. ಸರ್ಕಾರದ ಅನುಮತಿಗೆ ನಾವು ಕಾಯುತ್ತಿದ್ದೇವೆ. 2020 ನವೆಂಬರ್ 25ರಿಂದ ನಮ್ಮ ಮನವಿ ಬಾಕಿ ಇದೆ ಎಂದು ಎಸಿಬಿ ಮಾಹಿತಿ ನೀಡಿತ್ತು.

ಬೆಂಗಳೂರು ಉತ್ತರ ಎ.ಸಿ. ಹುದ್ದೆಯಲ್ಲಿದ್ದ ಅಧಿಕಾರಿ ಕೆ. ರಂಗನಾಥ್ ಲಾಕ್‌ಡೌನ್ ವೇಳೆ ಖಾಸಗಿ ವ್ಯಕ್ತಿಗಳಿಗೆ ಜಮೀನು ಖಾತೆ ಮಾಡಿಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ವೇಳೆ, ಎ.ಸಿ. ರಂಗನಾಥ್ ಪ್ರಕರಣವನ್ನು TV9 ಬಯಲಿಗೆಳೆದಿತ್ತು.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ