AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಸೋಂಕಿತರ ಗೌರವಯುತ ಅಂತ್ಯಸಂಸ್ಕಾರಕ್ಕೆ ಹೊಸ ಮಾರ್ಗಸೂಚಿ ರೂಪಿಸಿ: ಹೈಕೋರ್ಟ್​

ಬೆಂಗಳೂರು: ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ನೆರವೇರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಾರ್ಗಸೂಚಿಯನ್ನು ರೂಪಿಸಲು ಸೂಚನೆ ನೀಡಿದೆ. ಜೊತೆಗೆ, ಅಂತ್ಯಸಂಸ್ಕಾರ ವಿಚಾರದಲ್ಲಿ ಕೆಲವು ನಿಯಮಗಳನ್ನು ರೂಪಿಸುವಂತೆ ಸಹ ಸೂಚಿಸಿದೆ. ಹೈಕೋರ್ಟ್​ ನೀಡಿದ ಸೂಚನೆಯಲ್ಲಿ ಏನಿದೆ? 1)ಧಾರ್ಮಿಕ ಹಾಗೂ ಸಾಂಪ್ರದಾಯಿಕ ಶವಸಂಸ್ಕಾರಕ್ಕೆ ನಿಯಮ ರೂಪಿಸಬೇಕು 2)ಕೆಲ ಸಂಪ್ರದಾಯಗಳಲ್ಲಿ ಸ್ತ್ರೀಯರು ಸ್ಮಶಾನಕ್ಕೆ ಹೋಗುವಂತಿಲ್ಲ. ಹಾಗಾಗಿ ಅಂಥವರಿಗೆ ಅಂತಿಮ ದರ್ಶನಕ್ಕೆ ಮುಂಚೆಯೇ ಅವಕಾಶ ಕಲ್ಪಿಸಿಕೊಡಬೇಕು 3)ವಾರಸುದಾರರಿಲ್ಲದ ಶವಗಳ ಅಂತ್ಯಕ್ರಿಯೆಯ ಬಗ್ಗೆ ಸೂಕ್ತ ನಿಯಮ ರಚಿಸಬೇಕು 4)ಮರಣ ಪ್ರಮಾಣಪತ್ರಗಳಲ್ಲಿ ಕೊವಿಡ್​ನಿಂದ ಸಾವನ್ನಪ್ಪಿದವರೆಂದು […]

ಮೃತ ಸೋಂಕಿತರ ಗೌರವಯುತ ಅಂತ್ಯಸಂಸ್ಕಾರಕ್ಕೆ ಹೊಸ ಮಾರ್ಗಸೂಚಿ ರೂಪಿಸಿ: ಹೈಕೋರ್ಟ್​
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 1:05 AM

Share

ಬೆಂಗಳೂರು: ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ನೆರವೇರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಾರ್ಗಸೂಚಿಯನ್ನು ರೂಪಿಸಲು ಸೂಚನೆ ನೀಡಿದೆ. ಜೊತೆಗೆ, ಅಂತ್ಯಸಂಸ್ಕಾರ ವಿಚಾರದಲ್ಲಿ ಕೆಲವು ನಿಯಮಗಳನ್ನು ರೂಪಿಸುವಂತೆ ಸಹ ಸೂಚಿಸಿದೆ.

ಹೈಕೋರ್ಟ್​ ನೀಡಿದ ಸೂಚನೆಯಲ್ಲಿ ಏನಿದೆ? 1)ಧಾರ್ಮಿಕ ಹಾಗೂ ಸಾಂಪ್ರದಾಯಿಕ ಶವಸಂಸ್ಕಾರಕ್ಕೆ ನಿಯಮ ರೂಪಿಸಬೇಕು 2)ಕೆಲ ಸಂಪ್ರದಾಯಗಳಲ್ಲಿ ಸ್ತ್ರೀಯರು ಸ್ಮಶಾನಕ್ಕೆ ಹೋಗುವಂತಿಲ್ಲ. ಹಾಗಾಗಿ ಅಂಥವರಿಗೆ ಅಂತಿಮ ದರ್ಶನಕ್ಕೆ ಮುಂಚೆಯೇ ಅವಕಾಶ ಕಲ್ಪಿಸಿಕೊಡಬೇಕು 3)ವಾರಸುದಾರರಿಲ್ಲದ ಶವಗಳ ಅಂತ್ಯಕ್ರಿಯೆಯ ಬಗ್ಗೆ ಸೂಕ್ತ ನಿಯಮ ರಚಿಸಬೇಕು 4)ಮರಣ ಪ್ರಮಾಣಪತ್ರಗಳಲ್ಲಿ ಕೊವಿಡ್​ನಿಂದ ಸಾವನ್ನಪ್ಪಿದವರೆಂದು ಉಲ್ಲೇಖಿಸಬೇಕು

ಜೊತೆಗೆ, ಬೇರೆ ಕಾರಣಕ್ಕೆ ಮೃತಪಟ್ಟವರಿಗೂ ಮರಣ ಪ್ರಮಾಣಪತ್ರದಲ್ಲಿ ಕೆಲವೊಮ್ಮೆ ಪಾಸಿಟಿವ್ ಎಂದು ಉಲ್ಲೇಖ ಮಾಡಿರುವುದು ಕಂಡುಬಂದಿದೆ. ಇದು ಸರಿಯೇ ಎಂದು ಹೈಕೋರ್ಟ್​ ಪ್ರಶ್ನಿಸಿದೆ. ಹೀಗಾಗಿ, ಮೇಲ್ಕಂಡ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ರೂಪಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ.

Published On - 7:32 pm, Mon, 27 July 20

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ