AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಸೋಂಕಿತರ ಗೌರವಯುತ ಅಂತ್ಯಸಂಸ್ಕಾರಕ್ಕೆ ಹೊಸ ಮಾರ್ಗಸೂಚಿ ರೂಪಿಸಿ: ಹೈಕೋರ್ಟ್​

ಬೆಂಗಳೂರು: ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ನೆರವೇರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಾರ್ಗಸೂಚಿಯನ್ನು ರೂಪಿಸಲು ಸೂಚನೆ ನೀಡಿದೆ. ಜೊತೆಗೆ, ಅಂತ್ಯಸಂಸ್ಕಾರ ವಿಚಾರದಲ್ಲಿ ಕೆಲವು ನಿಯಮಗಳನ್ನು ರೂಪಿಸುವಂತೆ ಸಹ ಸೂಚಿಸಿದೆ. ಹೈಕೋರ್ಟ್​ ನೀಡಿದ ಸೂಚನೆಯಲ್ಲಿ ಏನಿದೆ? 1)ಧಾರ್ಮಿಕ ಹಾಗೂ ಸಾಂಪ್ರದಾಯಿಕ ಶವಸಂಸ್ಕಾರಕ್ಕೆ ನಿಯಮ ರೂಪಿಸಬೇಕು 2)ಕೆಲ ಸಂಪ್ರದಾಯಗಳಲ್ಲಿ ಸ್ತ್ರೀಯರು ಸ್ಮಶಾನಕ್ಕೆ ಹೋಗುವಂತಿಲ್ಲ. ಹಾಗಾಗಿ ಅಂಥವರಿಗೆ ಅಂತಿಮ ದರ್ಶನಕ್ಕೆ ಮುಂಚೆಯೇ ಅವಕಾಶ ಕಲ್ಪಿಸಿಕೊಡಬೇಕು 3)ವಾರಸುದಾರರಿಲ್ಲದ ಶವಗಳ ಅಂತ್ಯಕ್ರಿಯೆಯ ಬಗ್ಗೆ ಸೂಕ್ತ ನಿಯಮ ರಚಿಸಬೇಕು 4)ಮರಣ ಪ್ರಮಾಣಪತ್ರಗಳಲ್ಲಿ ಕೊವಿಡ್​ನಿಂದ ಸಾವನ್ನಪ್ಪಿದವರೆಂದು […]

ಮೃತ ಸೋಂಕಿತರ ಗೌರವಯುತ ಅಂತ್ಯಸಂಸ್ಕಾರಕ್ಕೆ ಹೊಸ ಮಾರ್ಗಸೂಚಿ ರೂಪಿಸಿ: ಹೈಕೋರ್ಟ್​
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 1:05 AM

Share

ಬೆಂಗಳೂರು: ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ನೆರವೇರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಾರ್ಗಸೂಚಿಯನ್ನು ರೂಪಿಸಲು ಸೂಚನೆ ನೀಡಿದೆ. ಜೊತೆಗೆ, ಅಂತ್ಯಸಂಸ್ಕಾರ ವಿಚಾರದಲ್ಲಿ ಕೆಲವು ನಿಯಮಗಳನ್ನು ರೂಪಿಸುವಂತೆ ಸಹ ಸೂಚಿಸಿದೆ.

ಹೈಕೋರ್ಟ್​ ನೀಡಿದ ಸೂಚನೆಯಲ್ಲಿ ಏನಿದೆ? 1)ಧಾರ್ಮಿಕ ಹಾಗೂ ಸಾಂಪ್ರದಾಯಿಕ ಶವಸಂಸ್ಕಾರಕ್ಕೆ ನಿಯಮ ರೂಪಿಸಬೇಕು 2)ಕೆಲ ಸಂಪ್ರದಾಯಗಳಲ್ಲಿ ಸ್ತ್ರೀಯರು ಸ್ಮಶಾನಕ್ಕೆ ಹೋಗುವಂತಿಲ್ಲ. ಹಾಗಾಗಿ ಅಂಥವರಿಗೆ ಅಂತಿಮ ದರ್ಶನಕ್ಕೆ ಮುಂಚೆಯೇ ಅವಕಾಶ ಕಲ್ಪಿಸಿಕೊಡಬೇಕು 3)ವಾರಸುದಾರರಿಲ್ಲದ ಶವಗಳ ಅಂತ್ಯಕ್ರಿಯೆಯ ಬಗ್ಗೆ ಸೂಕ್ತ ನಿಯಮ ರಚಿಸಬೇಕು 4)ಮರಣ ಪ್ರಮಾಣಪತ್ರಗಳಲ್ಲಿ ಕೊವಿಡ್​ನಿಂದ ಸಾವನ್ನಪ್ಪಿದವರೆಂದು ಉಲ್ಲೇಖಿಸಬೇಕು

ಜೊತೆಗೆ, ಬೇರೆ ಕಾರಣಕ್ಕೆ ಮೃತಪಟ್ಟವರಿಗೂ ಮರಣ ಪ್ರಮಾಣಪತ್ರದಲ್ಲಿ ಕೆಲವೊಮ್ಮೆ ಪಾಸಿಟಿವ್ ಎಂದು ಉಲ್ಲೇಖ ಮಾಡಿರುವುದು ಕಂಡುಬಂದಿದೆ. ಇದು ಸರಿಯೇ ಎಂದು ಹೈಕೋರ್ಟ್​ ಪ್ರಶ್ನಿಸಿದೆ. ಹೀಗಾಗಿ, ಮೇಲ್ಕಂಡ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ರೂಪಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ.

Published On - 7:32 pm, Mon, 27 July 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ