AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಂಪತ್ ರಾಜ್ ಬಂಧಿಸದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ನಗರದ ಮಾಜಿ ಮೇಯರ್ ಸಂಪತ್​ ರಾಜ್​ ತಲೆಮರೆಸಿಕೊಂಡಿದ್ದಾರೆ. ರಾಜಕಾರಣಿಯನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರ ಎಂದು ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ […]

ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 13, 2020 | 1:46 PM

Share

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಂಪತ್ ರಾಜ್ ಬಂಧಿಸದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ನಗರದ ಮಾಜಿ ಮೇಯರ್ ಸಂಪತ್​ ರಾಜ್​ ತಲೆಮರೆಸಿಕೊಂಡಿದ್ದಾರೆ. ರಾಜಕಾರಣಿಯನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರ ಎಂದು ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ ನೇಮಕ ಹಿನ್ನೆಲೆಯಲ್ಲಿ ಅಧಿಕಾರಿ​ಗೆ ಮೂಲಸೌಕರ್ಯ ಒದಗಿಸಲು ಸಹ ಸೂಚನೆ ನೀಡಲಾಗಿದೆ. ಕ್ಲೇಮ್ ಕಮಿಷನರ್​ಗೆ ಸರ್ಕಾರಿ ಕಾರು ಹಾಗೂ ಟೈಪಿಸ್ಟ್ ಶೀಘ್ರ ಒದಗಿಸಲು ಹೈಕೋರ್ಟ್ ಸೂಚನೆ ಕೊಟ್ಟಿದೆ.

Published On - 1:05 pm, Fri, 13 November 20

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ