Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಂಪತ್ ರಾಜ್ ಬಂಧಿಸದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ನಗರದ ಮಾಜಿ ಮೇಯರ್ ಸಂಪತ್​ ರಾಜ್​ ತಲೆಮರೆಸಿಕೊಂಡಿದ್ದಾರೆ. ರಾಜಕಾರಣಿಯನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರ ಎಂದು ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ […]

ಡಿಜೆ ಹಳ್ಳಿ ಗಲಭೆ: ಈವರೆಗೆ ಸಂಪತ್ ರಾಜ್ ಬಂಧಿಸದಿರುವುದಕ್ಕೆ.. ಹೈಕೋರ್ಟಿ​ಗೆ ಅಚ್ಚರಿ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Nov 13, 2020 | 1:46 PM

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಂಪತ್ ರಾಜ್ ಬಂಧಿಸದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ನಗರದ ಮಾಜಿ ಮೇಯರ್ ಸಂಪತ್​ ರಾಜ್​ ತಲೆಮರೆಸಿಕೊಂಡಿದ್ದಾರೆ. ರಾಜಕಾರಣಿಯನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರ ಎಂದು ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ನಷ್ಟ ವಸೂಲಿಗೆ ಕ್ಲೇಮ್ ಕಮಿಷನರ್ ನೇಮಕ ಹಿನ್ನೆಲೆಯಲ್ಲಿ ಅಧಿಕಾರಿ​ಗೆ ಮೂಲಸೌಕರ್ಯ ಒದಗಿಸಲು ಸಹ ಸೂಚನೆ ನೀಡಲಾಗಿದೆ. ಕ್ಲೇಮ್ ಕಮಿಷನರ್​ಗೆ ಸರ್ಕಾರಿ ಕಾರು ಹಾಗೂ ಟೈಪಿಸ್ಟ್ ಶೀಘ್ರ ಒದಗಿಸಲು ಹೈಕೋರ್ಟ್ ಸೂಚನೆ ಕೊಟ್ಟಿದೆ.

Published On - 1:05 pm, Fri, 13 November 20

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ