AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ. ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ […]

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್
ಸಾಧು ಶ್ರೀನಾಥ್​
|

Updated on:Sep 07, 2020 | 12:55 PM

Share

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌.

ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ತಿಳಿಸಿದೆ. ಜೊತೆಗೆ ಸರ್ವೆ ನಂತರ ಲೈಸೆನ್ಸ್ ನಿಯಮಬದ್ಧವಾಗಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ PILಅನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

Published On - 12:53 pm, Mon, 7 September 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ