AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ. ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ […]

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್
ಸಾಧು ಶ್ರೀನಾಥ್​
|

Updated on:Sep 07, 2020 | 12:55 PM

Share

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌.

ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ತಿಳಿಸಿದೆ. ಜೊತೆಗೆ ಸರ್ವೆ ನಂತರ ಲೈಸೆನ್ಸ್ ನಿಯಮಬದ್ಧವಾಗಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ PILಅನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

Published On - 12:53 pm, Mon, 7 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್