AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ. ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ […]

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್
ಸಾಧು ಶ್ರೀನಾಥ್​
|

Updated on:Sep 07, 2020 | 12:55 PM

Share

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌.

ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ತಿಳಿಸಿದೆ. ಜೊತೆಗೆ ಸರ್ವೆ ನಂತರ ಲೈಸೆನ್ಸ್ ನಿಯಮಬದ್ಧವಾಗಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ PILಅನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

Published On - 12:53 pm, Mon, 7 September 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ