AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ. ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ […]

ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ, ಅಲ್ಲಿ ಮದ್ಯ ಮಳಿಗೆ ಸ್ಥಾಪಿಸಬಹುದು: ಹೈಕೋರ್ಟ್
ಸಾಧು ಶ್ರೀನಾಥ್​
|

Updated on:Sep 07, 2020 | 12:55 PM

Share

ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ನಿರ್ಮಾಣ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌. ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

ಗಾಂಧಿ ಪ್ರತಿಮೆ ಬಳಿ ಮದ್ಯ ಮಳಿಗೆ ಸ್ಥಾಪಿಸಿದ್ದ ಹಿನ್ನೆಲೆಯಿಂದ ವಕೀಲ ಎ.ವಿ.ಅಮರನಾಥನ್ ಟಾನಿಕ್ ಮದ್ಯ ಮಳಿಗೆ ವಿರುದ್ಧದ PIL ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡರವರಿದ್ದ ಪೀಠ ಮಹಾತ್ಮ ಗಾಂಧಿ ಪ್ರತಿಮೆ‌ ಧಾರ್ಮಿಕ ಕೇಂದ್ರವಲ್ಲ‌.

ಹಾಗಾಗಿ ಪ್ರತಿಮೆಯನ್ನು ಪೂಜಾ ಕೇಂದ್ರವಾಗಿಸುವುದು ಗಾಂಧಿ ಸಿದ್ಧಾಂತವಾಗಿರಲಿಲ್ಲ ಎಂದು ತಿಳಿಸಿದೆ. ಜೊತೆಗೆ ಸರ್ವೆ ನಂತರ ಲೈಸೆನ್ಸ್ ನಿಯಮಬದ್ಧವಾಗಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ PILಅನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

Published On - 12:53 pm, Mon, 7 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ