AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಅಂತ್ಯಕ್ರಿಯೆಗೆ ಎಷ್ಟು ಮಂದಿ ಭಾಗಿಯಾಗಬಹುದು.. ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು:ಕೊರೊನಾದಿಂದಾಗಿ ಮೃತಪಟ್ಟವರ ಮೃತ ದೇಹಗಳನ್ನ ಆರೋಗ್ಯ ಇಲಾಖೆಯ ಸಿಬ್ಬಂದಿ ತೀರ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡುತ್ತಿದ್ದ ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಹಾಗಾಗಿ ಹೈಕೋರ್ಟ್ ಪ್ರಕರಣದ ಹಿನ್ನೆಲೆಯಲ್ಲಿ ಸೋಂಕಿತರ ಅಂತ್ಯಕ್ರಿಯೆ ಶಿಷ್ಟಾಚಾರದಲ್ಲಿ ಕೆಲವೊಂದು ಬದಲಾವಣೆ ತಂದಿದೆ. ಅಂತ್ಯಕ್ರಿಯೆ ವೇಳೆ ಕುಟುಂಬದ ಐವರು ಭಾಗಿಯಾಗಬಹುದು ಎಂಬ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ದೇಹವನ್ನು ಕವರ್ ನಿಂದ ಮುಚ್ಚಿ ಚಿತಾಗಾರಕ್ಕೆ ರವಾನೆ ಮಾಡಬೇಕೆಂದು ತಿಳಿಸಿದೆ. ಜೊತೆಗೆ ಹೈಕೋರ್ಟ್ ಅಂತ್ಯಸಂಸ್ಕಾರ ಸಂಬಂಧವಾಗಿ ಸರ್ಕಾರದಿಂದ ಕೆಲ ಸ್ಪಷ್ಟನೆ ಕೇಳಿದೆ. ಅವುಗಳೆಂದರೆ: 1) ಮೃತದೇಹವನ್ನು ಕುಟುಂಬಸ್ಥರ ವಶಕ್ಕೆ ನೀಡಲಾಗುವುದೇ? […]

ಸೋಂಕಿತರ ಅಂತ್ಯಕ್ರಿಯೆಗೆ ಎಷ್ಟು ಮಂದಿ ಭಾಗಿಯಾಗಬಹುದು.. ಹೈಕೋರ್ಟ್ ಹೇಳಿದ್ದೇನು?
ಕರ್ನಾಟಕ ಹೈಕೋರ್ಟ್​
Follow us
ಸಾಧು ಶ್ರೀನಾಥ್​
|

Updated on: Jul 20, 2020 | 7:18 PM

ಬೆಂಗಳೂರು:ಕೊರೊನಾದಿಂದಾಗಿ ಮೃತಪಟ್ಟವರ ಮೃತ ದೇಹಗಳನ್ನ ಆರೋಗ್ಯ ಇಲಾಖೆಯ ಸಿಬ್ಬಂದಿ ತೀರ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡುತ್ತಿದ್ದ ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಹಾಗಾಗಿ ಹೈಕೋರ್ಟ್ ಪ್ರಕರಣದ ಹಿನ್ನೆಲೆಯಲ್ಲಿ ಸೋಂಕಿತರ ಅಂತ್ಯಕ್ರಿಯೆ ಶಿಷ್ಟಾಚಾರದಲ್ಲಿ ಕೆಲವೊಂದು ಬದಲಾವಣೆ ತಂದಿದೆ.

ಅಂತ್ಯಕ್ರಿಯೆ ವೇಳೆ ಕುಟುಂಬದ ಐವರು ಭಾಗಿಯಾಗಬಹುದು ಎಂಬ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ದೇಹವನ್ನು ಕವರ್ ನಿಂದ ಮುಚ್ಚಿ ಚಿತಾಗಾರಕ್ಕೆ ರವಾನೆ ಮಾಡಬೇಕೆಂದು ತಿಳಿಸಿದೆ. ಜೊತೆಗೆ ಹೈಕೋರ್ಟ್ ಅಂತ್ಯಸಂಸ್ಕಾರ ಸಂಬಂಧವಾಗಿ ಸರ್ಕಾರದಿಂದ ಕೆಲ ಸ್ಪಷ್ಟನೆ ಕೇಳಿದೆ.

ಅವುಗಳೆಂದರೆ: 1) ಮೃತದೇಹವನ್ನು ಕುಟುಂಬಸ್ಥರ ವಶಕ್ಕೆ ನೀಡಲಾಗುವುದೇ? 2) ಮುಖವನ್ನೂ ಮುಚ್ಚಲಾಗುವುದರಿಂದ ಮೃತಪಟ್ಟವರ ಗುರುತು ಪತ್ತೆ ಹೇಗೆ? 3) ಮೃತದೇಹದಿಂದ ಕೊರೊನಾ ಹರಡುವುದಕ್ಕೆ ವೈಜ್ಞಾನಿಕ ಆಧಾರವಿದೆಯೇ? 4) ಕುಟುಂಬಸ್ಥರಿಗೆ ಅಂತಿಮ ಕ್ರಿಯೆ ನೆರವೇರಿಸುವ ಸ್ವಾತಂತ್ರ್ಯ ನೀಡಲಾಗುತ್ತದೆಯೇ? ಎಂಬಿತ್ಯಾದಿ ಸ್ಪಷ್ಟನೆ ಕೇಳಿರುವ ಹೈಕೋರ್ಟ್ ಈ ಬಗ್ಗೆ ಜು. 23ರಂದು ಉತ್ತರಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ