AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಜ.29ರಂದು ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಶ್ರೀನಿವಾಸ ರಾವ್ ಎಂಬುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅಡಿಯಲ್ಲಿ ಹೈಕೋರ್ಟ್ ನೋಟಿಸ್ ನೀಡಿದೆ.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Feb 05, 2021 | 10:13 PM

Share

ಬೆಂಗಳೂರು: ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಜ.29ರಂದು ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಶ್ರೀನಿವಾಸ ರಾವ್ ಎಂಬುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅಡಿಯಲ್ಲಿ ಹೈಕೋರ್ಟ್ ನೋಟಿಸ್ ನೀಡಿದೆ.

ಅಂದ ಹಾಗೆ, ಶ್ರೀನಿವಾಸ್ ರಾವ್ 2010ರಲ್ಲೂ ಇಂಥದ್ದೇ ಕೃತ್ಯ ಮಾಡಿದ್ದರು. ಜೊತೆಗೆ, ಕಳೆದ ವರ್ಷವೂ ನ್ಯಾಯಮೂರ್ತಿಗಳ ಮೇಲೆ ಇಂಥದ್ದೇ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ತಮ್ಮ ಪತ್ರದಲ್ಲಿ ಇಬ್ಬರು ವಕೀಲರನ್ನು ಸಹ ಕೊಲ್ಲುವುದಾಗಿಯೂ ಉಲ್ಲೇಖಿಸಿದ್ದಾರೆ. ಜೊತೆಗೆ, ವಕೀಲರು, ನ್ಯಾಯಾಧೀಶರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದಾರೆ.

ಹಾಗಾಗಿ, ನ್ಯಾಯಾಲಯದ ಮೇಲೆ ಆಧಾರರಹಿತ ಆರೋಪ ಹೊರಿಸಲಾಗಿದೆ. ಮೇಲ್ನೋಟಕ್ಕೆ ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ಹೀಗಾಗಿ, ಮಾ.1ರಂದು ಕಾನ್ಫರೆನ್ಸ್ ಮೂಲಕ ಹಾಜರಾಗಲು ವೃದ್ಧನಿಗೆ ಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ಪತ್ರವನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರಿಗೆ ಕಳುಹಿಸಲು ಸಿ.ಜೆ ಎ.ಎಸ್ ಒಕಾ‌ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?