AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಂಡ್ರೆಗೆ 5 ಲಕ್ಷ ಫೈನ್​! ‘ನನ್ನ PAಗೆ ಮರೆವಿನ ರೋಗ, ಹಾಗಾಗಿ ವಿಚಾರಣೆಗೆ ಗೈರಾದೆ’

ಬೆಂಗಳೂರು: ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. 5 ಲಕ್ಷ ರೂ. ದಂಡ ವಿಧಿಸಿ ಗೈರುಹಾಜರಿಯನ್ನು ಹೈಕೋರ್ಟ್ ಮನ್ನಿಸಿದೆ. ಸಿಎಂ ಕೊವಿಡ್ ನಿಧಿಗೆ 5 ಲಕ್ಷ ಮೊತ್ತವನ್ನು ಪಾವತಿಸಲು ಹೈಕೋರ್ಟ್ ಸೂಚನೆ ನೀಡಿದೆ. ಡಿ.ಕೆ. ಸಿದ್ರಾಮ ಎಂಬುವವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ‌ ನಡೆಸಿದ ಆರೋಪದಡಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಶಾಸಕರಾಗಿ ಈಶ್ವರ ಖಂಡ್ರೆ ಆಯ್ಕೆ ಅಸಿಂಧು […]

ಖಂಡ್ರೆಗೆ 5 ಲಕ್ಷ ಫೈನ್​! ‘ನನ್ನ PAಗೆ ಮರೆವಿನ ರೋಗ, ಹಾಗಾಗಿ ವಿಚಾರಣೆಗೆ ಗೈರಾದೆ’
KUSHAL V
|

Updated on:Nov 18, 2020 | 2:22 PM

Share

ಬೆಂಗಳೂರು: ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. 5 ಲಕ್ಷ ರೂ. ದಂಡ ವಿಧಿಸಿ ಗೈರುಹಾಜರಿಯನ್ನು ಹೈಕೋರ್ಟ್ ಮನ್ನಿಸಿದೆ.

ಸಿಎಂ ಕೊವಿಡ್ ನಿಧಿಗೆ 5 ಲಕ್ಷ ಮೊತ್ತವನ್ನು ಪಾವತಿಸಲು ಹೈಕೋರ್ಟ್ ಸೂಚನೆ ನೀಡಿದೆ. ಡಿ.ಕೆ. ಸಿದ್ರಾಮ ಎಂಬುವವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ‌ ನಡೆಸಿದ ಆರೋಪದಡಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಶಾಸಕರಾಗಿ ಈಶ್ವರ ಖಂಡ್ರೆ ಆಯ್ಕೆ ಅಸಿಂಧು ಕೋರಿದ್ದರು. ಆಸ್ತಿ ವಿವರ ಬಹಿರಂಗಪಡಿಸಿಲ್ಲವೆಂದು ಅರ್ಜಿಯಲ್ಲಿ ಆರೋಪ ಸಹ ಮಾಡಲಾಗಿತ್ತು.

ನೋಟಿಸ್ ನೀಡಿದ್ದರೂ ವಿಚಾರಣೆಗೆ ಈಶ್ವರ ಖಂಡ್ರೆ ಗೈರಾಗಿದ್ದಕ್ಕೆ ತಮ್ಮ PAಗೆ ಮರೆವಿನ ರೋಗವಿದೆ. ಆದ್ದರಿಂದ, ಕೇಸ್ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲವೆಂದು ಈಶ್ವರ ಖಂಡ್ರೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ನ್ಯಾ. ಕೃಷ್ಣ ಎಸ್.ದೀಕ್ಷಿತ್​ರವರ ಏಕಸದಸ್ಯ ಪೀಠ 5 ಲಕ್ಷ ದಂಡ ವಿಧಿಸಿ ಎಕ್ಸ್ ಪಾರ್ಟೆ ಆದೇಶ ತೆರವುಗೊಳಿಸಿದೆ.

Published On - 2:15 pm, Wed, 18 November 20

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?