AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಂಡ್ರೆಗೆ 5 ಲಕ್ಷ ಫೈನ್​! ‘ನನ್ನ PAಗೆ ಮರೆವಿನ ರೋಗ, ಹಾಗಾಗಿ ವಿಚಾರಣೆಗೆ ಗೈರಾದೆ’

ಬೆಂಗಳೂರು: ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. 5 ಲಕ್ಷ ರೂ. ದಂಡ ವಿಧಿಸಿ ಗೈರುಹಾಜರಿಯನ್ನು ಹೈಕೋರ್ಟ್ ಮನ್ನಿಸಿದೆ. ಸಿಎಂ ಕೊವಿಡ್ ನಿಧಿಗೆ 5 ಲಕ್ಷ ಮೊತ್ತವನ್ನು ಪಾವತಿಸಲು ಹೈಕೋರ್ಟ್ ಸೂಚನೆ ನೀಡಿದೆ. ಡಿ.ಕೆ. ಸಿದ್ರಾಮ ಎಂಬುವವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ‌ ನಡೆಸಿದ ಆರೋಪದಡಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಶಾಸಕರಾಗಿ ಈಶ್ವರ ಖಂಡ್ರೆ ಆಯ್ಕೆ ಅಸಿಂಧು […]

ಖಂಡ್ರೆಗೆ 5 ಲಕ್ಷ ಫೈನ್​! ‘ನನ್ನ PAಗೆ ಮರೆವಿನ ರೋಗ, ಹಾಗಾಗಿ ವಿಚಾರಣೆಗೆ ಗೈರಾದೆ’
KUSHAL V
|

Updated on:Nov 18, 2020 | 2:22 PM

Share

ಬೆಂಗಳೂರು: ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. 5 ಲಕ್ಷ ರೂ. ದಂಡ ವಿಧಿಸಿ ಗೈರುಹಾಜರಿಯನ್ನು ಹೈಕೋರ್ಟ್ ಮನ್ನಿಸಿದೆ.

ಸಿಎಂ ಕೊವಿಡ್ ನಿಧಿಗೆ 5 ಲಕ್ಷ ಮೊತ್ತವನ್ನು ಪಾವತಿಸಲು ಹೈಕೋರ್ಟ್ ಸೂಚನೆ ನೀಡಿದೆ. ಡಿ.ಕೆ. ಸಿದ್ರಾಮ ಎಂಬುವವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ‌ ನಡೆಸಿದ ಆರೋಪದಡಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಶಾಸಕರಾಗಿ ಈಶ್ವರ ಖಂಡ್ರೆ ಆಯ್ಕೆ ಅಸಿಂಧು ಕೋರಿದ್ದರು. ಆಸ್ತಿ ವಿವರ ಬಹಿರಂಗಪಡಿಸಿಲ್ಲವೆಂದು ಅರ್ಜಿಯಲ್ಲಿ ಆರೋಪ ಸಹ ಮಾಡಲಾಗಿತ್ತು.

ನೋಟಿಸ್ ನೀಡಿದ್ದರೂ ವಿಚಾರಣೆಗೆ ಈಶ್ವರ ಖಂಡ್ರೆ ಗೈರಾಗಿದ್ದಕ್ಕೆ ತಮ್ಮ PAಗೆ ಮರೆವಿನ ರೋಗವಿದೆ. ಆದ್ದರಿಂದ, ಕೇಸ್ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲವೆಂದು ಈಶ್ವರ ಖಂಡ್ರೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ನ್ಯಾ. ಕೃಷ್ಣ ಎಸ್.ದೀಕ್ಷಿತ್​ರವರ ಏಕಸದಸ್ಯ ಪೀಠ 5 ಲಕ್ಷ ದಂಡ ವಿಧಿಸಿ ಎಕ್ಸ್ ಪಾರ್ಟೆ ಆದೇಶ ತೆರವುಗೊಳಿಸಿದೆ.

Published On - 2:15 pm, Wed, 18 November 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?