AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನು ಒತ್ತುವರಿ ಆರೋಪ: ಬೆಂ.ದಕ್ಷಿಣ BJP ಶಾಸಕ M.ಕೃಷ್ಣಪ್ಪ ವಿರುದ್ಧ PIL

ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪದಡಿ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ವಿರುದ್ಧ PIL ದಾಖಲಾಗಿದೆ. ಸ.ನಂ.111ನಲ್ಲಿರುವ ಸರ್ಕಾರಿ ಭೂಮಿ ಮತ್ತು ಕೆರೆ ಜಾಗವನ್ನು ಶಾಸಕರು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಕೃಷ್ಣಪ್ಪ ವಿರುದ್ಧ PIL ದಾಖಲಾಗಿದೆ.

ಸರ್ಕಾರಿ ಜಮೀನು ಒತ್ತುವರಿ ಆರೋಪ: ಬೆಂ.ದಕ್ಷಿಣ BJP ಶಾಸಕ M.ಕೃಷ್ಣಪ್ಪ ವಿರುದ್ಧ PIL
M Krishnappa
KUSHAL V
| Edited By: |

Updated on:Nov 23, 2022 | 11:55 AM

Share

ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪದಡಿ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ವಿರುದ್ಧ PIL ದಾಖಲಾಗಿದೆ. ಸ.ನಂ.111ನಲ್ಲಿರುವ ಸರ್ಕಾರಿ ಭೂಮಿ ಮತ್ತು ಕೆರೆ ಜಾಗವನ್ನು ಶಾಸಕರು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಕೃಷ್ಣಪ್ಪ ವಿರುದ್ಧ PIL ದಾಖಲಾಗಿದೆ.

PIL ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಒತ್ತುವರಿ ನಡೆದಿರುವ ಜಾಗದ ಸರ್ವೆ ನಡೆಸಿ ವರದಿ ನೀಡಲು ಆದೇಶ ಹೊರಡಿಸಿದೆ. ಒತ್ತುವರಿ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಹೈಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ಸರ್ವೆಯಲ್ಲಿ ಒತ್ತುವರಿ ಕಂಡುಬಂದರೆ ಕೋರ್ಟ್​ ಅದರ ತೆರವಿಗೆ ಸೂಚನೆ ಸಹ ನೀಡಿದೆ. ಶಾಸಕ ಕೃಷ್ಣಪ್ಪ ವಿರುದ್ಧ ಪ್ರಜಾ ಹಕ್ಕುಗಳ ವೇದಿಕೆ PIL ದಾಖಲಿಸಿತ್ತು.

Published On - 7:21 pm, Fri, 15 January 21

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ