AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ -ವಾಟಾಳ್ ಪಕ್ಷಕ್ಕೆ ಹೈಕೋರ್ಟ್ ನೋಟಿಸ್

ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಚನೆ ನೀಡಲಾಗಿದೆ.

ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ -ವಾಟಾಳ್ ಪಕ್ಷಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್​
KUSHAL V
| Edited By: |

Updated on:Dec 05, 2020 | 10:43 AM

Share

ಬೆಂಗಳೂರು: ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಚನೆ ನೀಡಲಾಗಿದೆ.

ಬೀದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ. ಜೊತೆಗೆ, ಬಂದ್, ಱಲಿ ವೇಳೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಹೈಕೋರ್ಟ್ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿಮಾಡಿರುವ ಹೈಕೋರ್ಟ್​ ಡಿ.17ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಸಹ ಮಾಡಿದೆ.

ಇದಲ್ಲದೆ, ಮಾಸ್ಕ್, ದೈಹಿಕ ಅಂತರದ ಬಗ್ಗೆ ಪೊಲೀಸರು ನಿಗಾ ವಹಿಸುವಂತೆ ಸಹ ಕೋರ್ಟ್​ ನಿರ್ದೇಶಿಸಿದೆ. ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ರಾಜ್ಯ ಸರ್ಕಾರ ಸಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಜೆ A.S.ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. PILಯೊಂದರ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್‌ ನಿರ್ದೇಶನ ನೀಡಿದೆ. ಲೆಟ್ಸ್ ಕಿಟ್ ಫೌಂಡೇಷನ್ ಹಾಗೂ ಸಾಯಿದತ್ತಾ ಸಲ್ಲಿಸಿದ್ದ PIL ವಿಚಾರಣೆ ಬಳಿಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ನನ್ನ ಜೀವಕ್ಕೆ ಅಪಾಯವಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ: ವಾಟಾಳ್ ನಾಗರಾಜ್​

Published On - 4:57 pm, Fri, 4 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!