AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB ಬೇಡವೆಂಬ ಹೈಕೋರ್ಟ್ ಆದೇಶದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಏನು ಹೇಳಿದರು?

Justice Santosh Hegde: ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ. ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಜೊತೆಗೆ ಸೌಲಭ್ಯ ಕಲ್ಪಿಸಬೇಕು. ಲೋಕಾಯುಕ್ತರು ಕೊಟ್ಟ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಇಲ್ಲವಾದರೆ ನಾನೇ ವಿರೋಧ ಮಾಡುತ್ತೇನೆ ಎಂದು ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.

ACB ಬೇಡವೆಂಬ ಹೈಕೋರ್ಟ್ ಆದೇಶದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಏನು ಹೇಳಿದರು?
ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ
TV9 Web
| Edited By: ಸಾಧು ಶ್ರೀನಾಥ್​|

Updated on: Aug 11, 2022 | 6:10 PM

Share

ಬೆಂಗಳೂರು: ಎಸಿಬಿ (ACB) ಬದಲು ಲೋಕಾಯುಕ್ತವೇ (Lokayukta) ಸೂಕ್ತವೆಂದು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ನನಗೆ ಬಹಳ ಸಂತಸ ತಂದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ (Justice Santosh Hegde) ಟಿವಿ9ಗೆ ತಿಳಿಸಿದ್ದಾರೆ.

ಎಸಿಬಿ ವಿಚಾರದಲ್ಲಿ ಹೈಕೋರ್ಟ್​ ಉತ್ತಮ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡಬೇಕು. ಲೋಕಾಯುಕ್ತ ಸಂಸ್ಥೆಗೆ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕು. ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಬಾರದು. ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ. ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಜೊತೆಗೆ ಸೌಲಭ್ಯ ಕಲ್ಪಿಸಬೇಕು. ಲೋಕಾಯುಕ್ತರು ಕೊಟ್ಟ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಇಲ್ಲವಾದರೆ ನಾನೇ ವಿರೋಧ ಮಾಡುತ್ತೇನೆ ಎಂದು ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್