AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವರ ಬಚ್ಚಿಟ್ಟ ಆರೋಪ: ಸಂಸದ ಪಿ.ಸಿ.ಮೋಹನ್ ವಿರುದ್ಧ ವಿಚಾರಣೆ ಮುಂದುವರಿಸಲು ಕೋರ್ಟ್​ ಸೂಚನೆ

ಚುನಾವಣಾ ಪ್ರಮಾಣ ಪತ್ರದಲ್ಲಿ ಸಂಸದ ಪಿ.ಸಿ.ಮೋಹನ್ ಕೆಲ ಆಸ್ತಿ ವಿವರ ಘೋಷಿಸಿಲ್ಲ ಎಂದು ಆನಂದ್.ಟಿ.ಆರ್. ಎಂಬುವವರು ದೂರು ದಾಖಲಿಸಿದ್ದರು.

ಆಸ್ತಿ ವಿವರ ಬಚ್ಚಿಟ್ಟ ಆರೋಪ: ಸಂಸದ ಪಿ.ಸಿ.ಮೋಹನ್ ವಿರುದ್ಧ ವಿಚಾರಣೆ ಮುಂದುವರಿಸಲು ಕೋರ್ಟ್​ ಸೂಚನೆ
ಸಂಸದ ಪಿ.ಸಿ.ಮೋಹನ್
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 8:55 PM

Share

ಬೆಂಗಳೂರು: ಚುನಾವಣೆ ವೇಳೆ ಆಸ್ತಿ ವಿವರ ಬಚ್ಚಿಟ್ಟ ಆರೋಪ ಎದುರಿಸುತ್ತಿರುವ ಸಂಸದ ಪಿ.ಸಿ.ಮೋಹನ್ ವಿರುದ್ಧ ವಿಚಾರಣೆ ಮುಂದುವರಿಸಲು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಸಿಆರ್‌ಪಿಸಿ 190ರಡಿ ಪ್ರಕರಣ ಪರಿಗಣನೆಗೆ ನಿರ್ದೇಶನ ನೀಡಲಾಗಿದೆ.

ಚುನಾವಣಾ ಪ್ರಮಾಣ ಪತ್ರದಲ್ಲಿ ಸಂಸದ ಪಿ.ಸಿ.ಮೋಹನ್ ಕೆಲ ಆಸ್ತಿ ವಿವರ ಘೋಷಿಸಿಲ್ಲ ಎಂದು ಆನಂದ್.ಟಿ.ಆರ್. ಎಂಬುವವರು ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಪಿ.ಸಿ.ಮೋಹನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಕೆಲ್ ಕುನ್ಹಾ ಅರವರಿದ್ದ ಪೀಠ ಸಿಆರ್‌ಪಿಸಿ ಸೆ.190, 200, 202ನಂತೆ ವಿಚಾರಣೆಗೆ ಸೂಚನೆ ನೀಡಿದೆ.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?