AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ನಿಲ್ಲಿಸಲಾಗಿದೆ: ಹೈಕೋರ್ಟ್​ಗೆ ಮೆಮೋ ಸಲ್ಲಿಸಿದ ಪೊಲೀಸರು

ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆಯ ವಿರುದ್ಧ ಸಲ್ಲಿದ ಮೆಮೋವನ್ನು ಗಮನಿಸಿದ ಹೈಕೋರ್ಟ್​ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿದೆ. ಶಬ್ಧ ಮಾಲಿನ್ಯದ ಕುರಿತು ದೂರು ಬಂದರೆ ಅವುಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಸದ್ಯಕ್ಕೆ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ನಿಲ್ಲಿಸಲಾಗಿದೆ: ಹೈಕೋರ್ಟ್​ಗೆ ಮೆಮೋ ಸಲ್ಲಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
preethi shettigar
| Edited By: ಸಾಧು ಶ್ರೀನಾಥ್​|

Updated on: Dec 22, 2020 | 4:45 PM

Share

ಬೆಂಗಳೂರು: ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡಿದ ಬಗ್ಗೆ ಸುಮಂಗಲ ಎ. ಸ್ವಾಮಿ  ಎಂಬುವವರು ಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಸ್ಥಳ ಪರಿಶೀಲನೆ ನಡೆಸಿ, ಹೆಚ್ಚಿನ ಮಾಹಿತಿ ನೀಡುವಂತೆ  ಪೊಲೀಸರಿಗೆ ತಿಳಿಸಿತ್ತು. ಅದರಂತೆ  ಪರಿಶೀಲನೆ ನಡೆಸಿ, ಸದ್ಯಕ್ಕೆ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ನಿಲ್ಲಿಸಲಾಗಿದೆ ಎಂದು ಪೊಲೀಸರು ಹೈಕೋರ್ಟ್​ಗೆ ಮೆಮೋ ಸಲ್ಲಿಸಿದ್ದಾರೆ.

ಗೋವಿಂದರಾಜನಗರ ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆಯ ವಿರುದ್ಧ ಸಲ್ಲಿಸಿದ ಮೆಮೋವನ್ನು ಗಮನಿಸಿದ ಹೈಕೋರ್ಟ್​ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿದೆ. ಈ ಮಧ್ಯೆ, ಶಬ್ಧ ಮಾಲಿನ್ಯದ ಕುರಿತು ದೂರು ಬಂದರೆ ಅವುಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಸೂಚನೆ ನೀಡಿದ್ದು, ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿದೆ. ಈ ಸಂಬಂಧದ ವಿಚಾರಣೆಯನ್ನು ಹೈಕೋರ್ಟ್ ಜನವರಿ 21ಕ್ಕೆ ಮುಂದೂಡಿದೆ.

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್