AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ 250 ದಂಡ ಹಾಕ್ತೀರಿ, ರಾಜಕಾರಣಿಗಳ ವಿರುದ್ಧ ಯಾಕೆ ಕ್ರಮ ಕೈಗೊಳಲ್ಲ.. ಕೇಳಿತು ಕೋರ್ಟ್!

ಬೆಂಗಳೂರು: ಜನಸಾಮಾನ್ಯರಿಗೆ 250 ರೂಪಾಯಿ ದಂಡ ವಿಧಿಸುತ್ತೀರಿ. ಆದರೆ ರಾಜಕಾರಣಿಗಳ ವಿರುದ್ಧ ಯಾವುದೇ ಕ್ರಮವಿಲ್ಲ. ಮಾಸ್ಕ್​ ನಿಯಮ ಉಲ್ಲಂಘಿಸಿದವರ ಮೇಲೆ ಎಫ್ಐಆರ್ ಏಕೆ ದಾಖಲಿಸಿಲ್ಲ? ಗಂಭೀರ ಸೆಕ್ಷನ್‌ಗಳಡಿ ಏಕೆ ಬಂಧಿಸಿಲ್ಲ? ಎಂದು ರಾಜಕಾರಣಿಗಳಿಂದ ಕೊವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ದಾಖಲಿಸಲಾದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ. ಇದರಿಂದ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದ್ದೀರಿ? ಎಂದೂ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಹಾಕಿದೆ. ಈ ವೇಳೆ ಬಿಬಿಎಂಪಿ 1 ಲಕ್ಷದ 94 ಸಾವಿರ […]

ಜನರಿಗೆ 250 ದಂಡ ಹಾಕ್ತೀರಿ, ರಾಜಕಾರಣಿಗಳ ವಿರುದ್ಧ ಯಾಕೆ ಕ್ರಮ ಕೈಗೊಳಲ್ಲ.. ಕೇಳಿತು ಕೋರ್ಟ್!
ಕರ್ನಾಟಕ ಹೈಕೋರ್ಟ್
KUSHAL V
| Edited By: |

Updated on:Nov 05, 2020 | 2:43 PM

Share

ಬೆಂಗಳೂರು: ಜನಸಾಮಾನ್ಯರಿಗೆ 250 ರೂಪಾಯಿ ದಂಡ ವಿಧಿಸುತ್ತೀರಿ. ಆದರೆ ರಾಜಕಾರಣಿಗಳ ವಿರುದ್ಧ ಯಾವುದೇ ಕ್ರಮವಿಲ್ಲ. ಮಾಸ್ಕ್​ ನಿಯಮ ಉಲ್ಲಂಘಿಸಿದವರ ಮೇಲೆ ಎಫ್ಐಆರ್ ಏಕೆ ದಾಖಲಿಸಿಲ್ಲ? ಗಂಭೀರ ಸೆಕ್ಷನ್‌ಗಳಡಿ ಏಕೆ ಬಂಧಿಸಿಲ್ಲ? ಎಂದು ರಾಜಕಾರಣಿಗಳಿಂದ ಕೊವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ದಾಖಲಿಸಲಾದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ. ಇದರಿಂದ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದ್ದೀರಿ? ಎಂದೂ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಹಾಕಿದೆ.

ಈ ವೇಳೆ ಬಿಬಿಎಂಪಿ 1 ಲಕ್ಷದ 94 ಸಾವಿರ ಕೇಸ್ ದಾಖಲಿಸಿದೆ. 4.33 ಕೋಟಿಗೂ ಅಧಿಕ ದಂಡ‌ ಸಂಗ್ರಹಿಸಲಾಗಿದೆ. R.R.ನಗರದ ಬಿಜೆಪಿ ಯುವ ಮೋರ್ಚಾ ಚುನಾವಣಾ ಱಲಿ ಸಂಬಂಧ ಕೇಸ್ ದಾಖಲಿಸಲಾಗಿದೆ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲ್ಗೋಳ್ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

ಈ ನಡುವೆ, ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಪುತ್ತಿಗೆ ರಮೇಶ್ ಹಾಗೂ ಜಿ.ಆರ್.ಮೋಹನ್ ಎಂಬುವವರು ಈ ಕುರಿತು ಪಿಐಎಲ್ ಅರ್ಜಿ ಸಲ್ಲಿಸಿದ್ದರು.

Published On - 2:42 pm, Thu, 5 November 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!