AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ 250 ದಂಡ ಹಾಕ್ತೀರಿ, ರಾಜಕಾರಣಿಗಳ ವಿರುದ್ಧ ಯಾಕೆ ಕ್ರಮ ಕೈಗೊಳಲ್ಲ.. ಕೇಳಿತು ಕೋರ್ಟ್!

ಬೆಂಗಳೂರು: ಜನಸಾಮಾನ್ಯರಿಗೆ 250 ರೂಪಾಯಿ ದಂಡ ವಿಧಿಸುತ್ತೀರಿ. ಆದರೆ ರಾಜಕಾರಣಿಗಳ ವಿರುದ್ಧ ಯಾವುದೇ ಕ್ರಮವಿಲ್ಲ. ಮಾಸ್ಕ್​ ನಿಯಮ ಉಲ್ಲಂಘಿಸಿದವರ ಮೇಲೆ ಎಫ್ಐಆರ್ ಏಕೆ ದಾಖಲಿಸಿಲ್ಲ? ಗಂಭೀರ ಸೆಕ್ಷನ್‌ಗಳಡಿ ಏಕೆ ಬಂಧಿಸಿಲ್ಲ? ಎಂದು ರಾಜಕಾರಣಿಗಳಿಂದ ಕೊವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ದಾಖಲಿಸಲಾದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ. ಇದರಿಂದ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದ್ದೀರಿ? ಎಂದೂ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಹಾಕಿದೆ. ಈ ವೇಳೆ ಬಿಬಿಎಂಪಿ 1 ಲಕ್ಷದ 94 ಸಾವಿರ […]

ಜನರಿಗೆ 250 ದಂಡ ಹಾಕ್ತೀರಿ, ರಾಜಕಾರಣಿಗಳ ವಿರುದ್ಧ ಯಾಕೆ ಕ್ರಮ ಕೈಗೊಳಲ್ಲ.. ಕೇಳಿತು ಕೋರ್ಟ್!
ಕರ್ನಾಟಕ ಹೈಕೋರ್ಟ್
KUSHAL V
| Edited By: |

Updated on:Nov 05, 2020 | 2:43 PM

Share

ಬೆಂಗಳೂರು: ಜನಸಾಮಾನ್ಯರಿಗೆ 250 ರೂಪಾಯಿ ದಂಡ ವಿಧಿಸುತ್ತೀರಿ. ಆದರೆ ರಾಜಕಾರಣಿಗಳ ವಿರುದ್ಧ ಯಾವುದೇ ಕ್ರಮವಿಲ್ಲ. ಮಾಸ್ಕ್​ ನಿಯಮ ಉಲ್ಲಂಘಿಸಿದವರ ಮೇಲೆ ಎಫ್ಐಆರ್ ಏಕೆ ದಾಖಲಿಸಿಲ್ಲ? ಗಂಭೀರ ಸೆಕ್ಷನ್‌ಗಳಡಿ ಏಕೆ ಬಂಧಿಸಿಲ್ಲ? ಎಂದು ರಾಜಕಾರಣಿಗಳಿಂದ ಕೊವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ದಾಖಲಿಸಲಾದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ. ಇದರಿಂದ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದ್ದೀರಿ? ಎಂದೂ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಹಾಕಿದೆ.

ಈ ವೇಳೆ ಬಿಬಿಎಂಪಿ 1 ಲಕ್ಷದ 94 ಸಾವಿರ ಕೇಸ್ ದಾಖಲಿಸಿದೆ. 4.33 ಕೋಟಿಗೂ ಅಧಿಕ ದಂಡ‌ ಸಂಗ್ರಹಿಸಲಾಗಿದೆ. R.R.ನಗರದ ಬಿಜೆಪಿ ಯುವ ಮೋರ್ಚಾ ಚುನಾವಣಾ ಱಲಿ ಸಂಬಂಧ ಕೇಸ್ ದಾಖಲಿಸಲಾಗಿದೆ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲ್ಗೋಳ್ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

ಈ ನಡುವೆ, ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಪುತ್ತಿಗೆ ರಮೇಶ್ ಹಾಗೂ ಜಿ.ಆರ್.ಮೋಹನ್ ಎಂಬುವವರು ಈ ಕುರಿತು ಪಿಐಎಲ್ ಅರ್ಜಿ ಸಲ್ಲಿಸಿದ್ದರು.

Published On - 2:42 pm, Thu, 5 November 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್