AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ, HIP ಬಾರ್ ಪ್ರೈ.ಲಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 20, 2021 | 6:27 PM

Share

ಬೆಂಗಳೂರು: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ, HIP ಬಾರ್ ಪ್ರೈ.ಲಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಏನಿದು ಪ್ರಕರಣ? ಆನ್​ಲೈನ್ ಮದ್ಯ ಮಾರಾಟಕ್ಕೆ ಅಧಿಕಾರ ಪತ್ರ ನೀಡಲಾಗಿತ್ತು. ನಂತರ ಅಬಕಾರಿ ಆಯುಕ್ತರು ಅಧಿಕಾರ ಪತ್ರ ಹಿಂಪಡೆದಿದ್ದರು. ಇದನ್ನು ಪ್ರಶ್ನಿಸಿ HIPಬಾರ್ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ನಡುವೆ, ಪ್ರಾಯೋಗಿಕವಾಗಿ ಮಾತ್ರ ಅಧಿಕಾರ ಪತ್ರ ನೀಡಲಾಗಿತ್ತು. ಇದಕ್ಕೆ, ಸಾರ್ವಜನಿಕರು ಹಾಗೂ ಬಾರ್ ಪರವಾನಗಿದಾರರ ಆಕ್ಷೇಪವಿತ್ತು. ಅಬಕಾರಿ ಕಾಯ್ದೆಯಡಿ ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಮತ್ತುಬರುವ ಪಾನೀಯಗಳ ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ. ಹೀಗಾಗಿ, ಆನ್​ಲೈನ್ ​​ಮದ್ಯ ಮಾರಾಟಕ್ಕಿದ್ದ ಅನುಮತಿ ರದ್ದುಪಡಿಸಲಾಯಿತು ಅಂತಾ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಹೇಳಿಕೆ ಕೊಟ್ಟಿತ್ತು.

ಹೀಗಾಗಿ, ಅಬಕಾರಿ ಕಾಯ್ದೆಯಡಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದೆ. ನ್ಯಾ.ಸತೀಶ್ ಚಂದ್ರ ಶರ್ಮಾ, ನ್ಯಾ.ವಿ.ಶ್ರೀಷಾನಂದರವರಿದ್ದ ಪೀಠ ಆದೇಶ ನೀಡಿದೆ.

ಇದನ್ನೂ ಓದಿ: ದೃಶ್ಯಂ ಸಿನಿಮಾ ನೋಡಿ ದರೋಡೆಗೆ ಪ್ಲ್ಯಾನ್.. ಇದು ನಿಮ್ಮ ಊಹೆಗೂ ನಿಲುಕದಂಥ ‘ಶೂ’ ಮ್ಯಾನ್ ಥ್ರಿಲ್ಲರ್!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!