AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ, HIP ಬಾರ್ ಪ್ರೈ.ಲಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 20, 2021 | 6:27 PM

Share

ಬೆಂಗಳೂರು: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ, HIP ಬಾರ್ ಪ್ರೈ.ಲಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಏನಿದು ಪ್ರಕರಣ? ಆನ್​ಲೈನ್ ಮದ್ಯ ಮಾರಾಟಕ್ಕೆ ಅಧಿಕಾರ ಪತ್ರ ನೀಡಲಾಗಿತ್ತು. ನಂತರ ಅಬಕಾರಿ ಆಯುಕ್ತರು ಅಧಿಕಾರ ಪತ್ರ ಹಿಂಪಡೆದಿದ್ದರು. ಇದನ್ನು ಪ್ರಶ್ನಿಸಿ HIPಬಾರ್ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ನಡುವೆ, ಪ್ರಾಯೋಗಿಕವಾಗಿ ಮಾತ್ರ ಅಧಿಕಾರ ಪತ್ರ ನೀಡಲಾಗಿತ್ತು. ಇದಕ್ಕೆ, ಸಾರ್ವಜನಿಕರು ಹಾಗೂ ಬಾರ್ ಪರವಾನಗಿದಾರರ ಆಕ್ಷೇಪವಿತ್ತು. ಅಬಕಾರಿ ಕಾಯ್ದೆಯಡಿ ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಮತ್ತುಬರುವ ಪಾನೀಯಗಳ ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ. ಹೀಗಾಗಿ, ಆನ್​ಲೈನ್ ​​ಮದ್ಯ ಮಾರಾಟಕ್ಕಿದ್ದ ಅನುಮತಿ ರದ್ದುಪಡಿಸಲಾಯಿತು ಅಂತಾ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಹೇಳಿಕೆ ಕೊಟ್ಟಿತ್ತು.

ಹೀಗಾಗಿ, ಅಬಕಾರಿ ಕಾಯ್ದೆಯಡಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದೆ. ನ್ಯಾ.ಸತೀಶ್ ಚಂದ್ರ ಶರ್ಮಾ, ನ್ಯಾ.ವಿ.ಶ್ರೀಷಾನಂದರವರಿದ್ದ ಪೀಠ ಆದೇಶ ನೀಡಿದೆ.

ಇದನ್ನೂ ಓದಿ: ದೃಶ್ಯಂ ಸಿನಿಮಾ ನೋಡಿ ದರೋಡೆಗೆ ಪ್ಲ್ಯಾನ್.. ಇದು ನಿಮ್ಮ ಊಹೆಗೂ ನಿಲುಕದಂಥ ‘ಶೂ’ ಮ್ಯಾನ್ ಥ್ರಿಲ್ಲರ್!

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?