AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ, HIP ಬಾರ್ ಪ್ರೈ.ಲಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 20, 2021 | 6:27 PM

Share

ಬೆಂಗಳೂರು: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್​ ನಿರಾಕರಿಸಿದೆ. ಜೊತೆಗೆ, HIP ಬಾರ್ ಪ್ರೈ.ಲಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಏನಿದು ಪ್ರಕರಣ? ಆನ್​ಲೈನ್ ಮದ್ಯ ಮಾರಾಟಕ್ಕೆ ಅಧಿಕಾರ ಪತ್ರ ನೀಡಲಾಗಿತ್ತು. ನಂತರ ಅಬಕಾರಿ ಆಯುಕ್ತರು ಅಧಿಕಾರ ಪತ್ರ ಹಿಂಪಡೆದಿದ್ದರು. ಇದನ್ನು ಪ್ರಶ್ನಿಸಿ HIPಬಾರ್ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ನಡುವೆ, ಪ್ರಾಯೋಗಿಕವಾಗಿ ಮಾತ್ರ ಅಧಿಕಾರ ಪತ್ರ ನೀಡಲಾಗಿತ್ತು. ಇದಕ್ಕೆ, ಸಾರ್ವಜನಿಕರು ಹಾಗೂ ಬಾರ್ ಪರವಾನಗಿದಾರರ ಆಕ್ಷೇಪವಿತ್ತು. ಅಬಕಾರಿ ಕಾಯ್ದೆಯಡಿ ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಮತ್ತುಬರುವ ಪಾನೀಯಗಳ ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ. ಹೀಗಾಗಿ, ಆನ್​ಲೈನ್ ​​ಮದ್ಯ ಮಾರಾಟಕ್ಕಿದ್ದ ಅನುಮತಿ ರದ್ದುಪಡಿಸಲಾಯಿತು ಅಂತಾ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಹೇಳಿಕೆ ಕೊಟ್ಟಿತ್ತು.

ಹೀಗಾಗಿ, ಅಬಕಾರಿ ಕಾಯ್ದೆಯಡಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದೆ. ನ್ಯಾ.ಸತೀಶ್ ಚಂದ್ರ ಶರ್ಮಾ, ನ್ಯಾ.ವಿ.ಶ್ರೀಷಾನಂದರವರಿದ್ದ ಪೀಠ ಆದೇಶ ನೀಡಿದೆ.

ಇದನ್ನೂ ಓದಿ: ದೃಶ್ಯಂ ಸಿನಿಮಾ ನೋಡಿ ದರೋಡೆಗೆ ಪ್ಲ್ಯಾನ್.. ಇದು ನಿಮ್ಮ ಊಹೆಗೂ ನಿಲುಕದಂಥ ‘ಶೂ’ ಮ್ಯಾನ್ ಥ್ರಿಲ್ಲರ್!

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು