AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ಬಹುಕೋಟಿ ವಂಚನೆ; ಪ್ರಕರಣ ರದ್ದು ಕೋರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಗೆ ಹೈಕೋರ್ಟ್ ಹೇಳಿದ್ದೇನು?

ಒಂದೇ ಪ್ರಕರಣಕ್ಕೆ ಎರಡು FIR ದಾಖಲು ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಹೇಮಂತ್ ನಿಂಬಾಳ್ಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದು ಪ್ರತ್ಯೇಕ ಪ್ರಕರಣವೆಂದು ಸಿಬಿಐ ಎಸ್‌ಪಿಪಿ ವಾದ ಮಂಡಿಸಿದೆ

IMA ಬಹುಕೋಟಿ ವಂಚನೆ; ಪ್ರಕರಣ ರದ್ದು ಕೋರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಗೆ ಹೈಕೋರ್ಟ್ ಹೇಳಿದ್ದೇನು?
ಹೇಮಂತ್ ನಿಂಬಾಳ್ಕರ್
ಪೃಥ್ವಿಶಂಕರ
|

Updated on: Dec 22, 2020 | 5:54 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಪ್ರಕರಣಕ್ಕೆ ಎರಡು FIR ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಹೇಮಂತ್ ನಿಂಬಾಳ್ಕರ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.

ಅಲ್ಲದೆ ಮುಂದಿನ ವಿಚಾರಣೆವರೆಗೆ ಆರೋಪಪಟ್ಟಿ ದಾಖಲಿಸಬೇಡಿ ಎಂದು ಸಿಬಿಐಗೆ ಹೈಕೋರ್ಟ್​ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸೂಚನೆ ನೀಡಿದ್ದಾರೆ. ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ತನಿಖೆ ಮುಂದುವರಿಸಬಹುದು ಆದರೆ ಅಂತಿಮ ವರದಿ ಸಲ್ಲಿಸದಂತೆ ಸೂಚನೆ ನೀಡಿದೆ.

ಒಂದೇ ಪ್ರಕರಣಕ್ಕೆ ಎರಡು FIR ದಾಖಲು ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಹೇಮಂತ್ ನಿಂಬಾಳ್ಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದು ಪ್ರತ್ಯೇಕ ಪ್ರಕರಣವೆಂದು ಸಿಬಿಐ ಎಸ್‌ಪಿಪಿ ವಾದ ಮಂಡಿಸಿದೆ. ಪ್ರಕರಣ ಗಮನಿಸಿದ ಹೈಕೋರ್ಟ್ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ.

IMA ಹಗರಣ: ಸಕ್ಷಮ ಪ್ರಾಧಿಕಾರದಿಂದ ರೋಷನ್​ ಬೇಗ್ ಆಸ್ತಿ ಜಪ್ತಿಗೆ ಚಿಂತನೆ- ಕೋರ್ಟ್​ಗೆ ಮಾಹಿತಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?