AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ಬಹುಕೋಟಿ ವಂಚನೆ; ಪ್ರಕರಣ ರದ್ದು ಕೋರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಗೆ ಹೈಕೋರ್ಟ್ ಹೇಳಿದ್ದೇನು?

ಒಂದೇ ಪ್ರಕರಣಕ್ಕೆ ಎರಡು FIR ದಾಖಲು ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಹೇಮಂತ್ ನಿಂಬಾಳ್ಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದು ಪ್ರತ್ಯೇಕ ಪ್ರಕರಣವೆಂದು ಸಿಬಿಐ ಎಸ್‌ಪಿಪಿ ವಾದ ಮಂಡಿಸಿದೆ

IMA ಬಹುಕೋಟಿ ವಂಚನೆ; ಪ್ರಕರಣ ರದ್ದು ಕೋರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಗೆ ಹೈಕೋರ್ಟ್ ಹೇಳಿದ್ದೇನು?
ಹೇಮಂತ್ ನಿಂಬಾಳ್ಕರ್
ಪೃಥ್ವಿಶಂಕರ
|

Updated on: Dec 22, 2020 | 5:54 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಪ್ರಕರಣಕ್ಕೆ ಎರಡು FIR ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಹೇಮಂತ್ ನಿಂಬಾಳ್ಕರ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.

ಅಲ್ಲದೆ ಮುಂದಿನ ವಿಚಾರಣೆವರೆಗೆ ಆರೋಪಪಟ್ಟಿ ದಾಖಲಿಸಬೇಡಿ ಎಂದು ಸಿಬಿಐಗೆ ಹೈಕೋರ್ಟ್​ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸೂಚನೆ ನೀಡಿದ್ದಾರೆ. ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ತನಿಖೆ ಮುಂದುವರಿಸಬಹುದು ಆದರೆ ಅಂತಿಮ ವರದಿ ಸಲ್ಲಿಸದಂತೆ ಸೂಚನೆ ನೀಡಿದೆ.

ಒಂದೇ ಪ್ರಕರಣಕ್ಕೆ ಎರಡು FIR ದಾಖಲು ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸುವಂತೆ ಹೇಮಂತ್ ನಿಂಬಾಳ್ಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದು ಪ್ರತ್ಯೇಕ ಪ್ರಕರಣವೆಂದು ಸಿಬಿಐ ಎಸ್‌ಪಿಪಿ ವಾದ ಮಂಡಿಸಿದೆ. ಪ್ರಕರಣ ಗಮನಿಸಿದ ಹೈಕೋರ್ಟ್ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ.

IMA ಹಗರಣ: ಸಕ್ಷಮ ಪ್ರಾಧಿಕಾರದಿಂದ ರೋಷನ್​ ಬೇಗ್ ಆಸ್ತಿ ಜಪ್ತಿಗೆ ಚಿಂತನೆ- ಕೋರ್ಟ್​ಗೆ ಮಾಹಿತಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!